ಅಲ್ಲು ಅರ್ಜುನ್-ರಶ್ಮಿಕಾ ಅನುಪಸ್ಥಿತಿಯಲ್ಲಿ ನೆರವೇರಿದ ಪುಷ್ಪ 2 ಮುಹೂರ್ತ

Webdunia
ಸೋಮವಾರ, 22 ಆಗಸ್ಟ್ 2022 (18:46 IST)
ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಸಿನಿಮಾಗೆ ಇಂದು ಮುಹೂರ್ತ ಕಾರ್ಯ ನೆರವೇರಿದೆ. ಆದರೆ ನಾಯಕ ಅಲ್ಲು ಅರ್ಜುನ್ ಮತ್ತು ನಾಯಕಿ ರಶ್ಮಿಕಾ ಮಂದಣ್ಣ ಗೈರಾಗಿದ್ದಾರೆ.

ಮುಂದಿನ ಎರಡು ತಿಂಗಳಿಗೆ ಯಾವುದೇ ಶುಭ ಮುಹೂರ್ತವಿಲ್ಲ ಎನ್ನುವ ಕಾರಣಕ್ಕೆ ತರಾತುರಿಯಲ್ಲಿ ಮುಹೂರ್ತ ಪೂಜೆ ಮಾಡಲಾಗಿದೆ.

ಆದರೆ ರಶ್ಮಿಕಾ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅಲ್ಲು ಅರ್ಜುನ್ ನ್ಯೂಯಾರ್ಕ್ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಬ್ಬರ ಅನುಪಸ್ಥಿತಿಯಲ್ಲಿ ಮುಹೂರ್ತ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments