Webdunia - Bharat's app for daily news and videos

Install App

ಪುಷ್ಪ 2 ನಲ್ಲಿ ಶ್ರೀವಲ್ಲಿ ಸಾಯ್ತಾಳಾ? ರಶ್ಮಿಕಾ ಪಾತ್ರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

Webdunia
ಗುರುವಾರ, 23 ಜೂನ್ 2022 (08:30 IST)
ಹೈದರಾಬಾದ್: ಪುಷ್ಪ 2 ಸಿನಿಮಾದಲ್ಲಿ ನಾಯಕಿ ಶ್ರೀವಲ್ಲಿ ಮೊದಲಾರ್ಧದಲ್ಲಿಯೇ ಸಾವನ್ನಪ್ಪುತ್ತಾಳೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿದ್ದು, ಇದು ರಶ್ಮಿಕಾ ಮಂದಣ್ಣ ಫ್ಯಾನ್ಸ್ ಗೆ ತೀವ್ರ ನಿರಾಸೆ ತಂದಿತ್ತು.

ಆದರೆ ಈಗ ರಶ್ಮಿಕಾ ಪಾತ್ರದ ಬಗ್ಗೆ ಹರಡಿದ ವದಂತಿಗಳ ಬಗ್ಗೆ ನಿರ್ಮಾಪಕ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ರಶ್ಮಿಕಾ ಪಾತ್ರ ಕೊನೆಯಾಗುವುದೆಲ್ಲಾ ವದಂತಿಗಳಷ್ಟೇ ಎಂದು ತಳ್ಳಿ ಹಾಕಿದ್ದಾರೆ.

ಇದೆಲ್ಲಾ ಗಾಸಿಪ್ ಗಳಷ್ಟೇ. ಕತೆ ಎಲ್ಲೂ ಲೀಕ್ ಆಗಿಲ್ಲ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ನಾನ್ ಸೆನ್ಸ್’ ಎಂದು ರವಿಶಂಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments