Webdunia - Bharat's app for daily news and videos

Install App

ಪುಷ್ಪ 2 ನಲ್ಲಿ ಶ್ರೀವಲ್ಲಿ ಸಾಯ್ತಾಳಾ? ರಶ್ಮಿಕಾ ಪಾತ್ರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

Webdunia
ಗುರುವಾರ, 23 ಜೂನ್ 2022 (08:30 IST)
ಹೈದರಾಬಾದ್: ಪುಷ್ಪ 2 ಸಿನಿಮಾದಲ್ಲಿ ನಾಯಕಿ ಶ್ರೀವಲ್ಲಿ ಮೊದಲಾರ್ಧದಲ್ಲಿಯೇ ಸಾವನ್ನಪ್ಪುತ್ತಾಳೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿದ್ದು, ಇದು ರಶ್ಮಿಕಾ ಮಂದಣ್ಣ ಫ್ಯಾನ್ಸ್ ಗೆ ತೀವ್ರ ನಿರಾಸೆ ತಂದಿತ್ತು.

ಆದರೆ ಈಗ ರಶ್ಮಿಕಾ ಪಾತ್ರದ ಬಗ್ಗೆ ಹರಡಿದ ವದಂತಿಗಳ ಬಗ್ಗೆ ನಿರ್ಮಾಪಕ ರವಿಶಂಕರ್ ಸ್ಪಷ್ಟನೆ ನೀಡಿದ್ದಾರೆ. ರಶ್ಮಿಕಾ ಪಾತ್ರ ಕೊನೆಯಾಗುವುದೆಲ್ಲಾ ವದಂತಿಗಳಷ್ಟೇ ಎಂದು ತಳ್ಳಿ ಹಾಕಿದ್ದಾರೆ.

ಇದೆಲ್ಲಾ ಗಾಸಿಪ್ ಗಳಷ್ಟೇ. ಕತೆ ಎಲ್ಲೂ ಲೀಕ್ ಆಗಿಲ್ಲ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ನಾನ್ ಸೆನ್ಸ್’ ಎಂದು ರವಿಶಂಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments