Webdunia - Bharat's app for daily news and videos

Install App

ಅಪ್ಪನ ನೆರಳಲ್ಲಿ ಬದುಕುವುದು ಇಷ್ಟವಿರಲಿಲ್ಲ: ಆರ್. ಮಾಧವನ್ ಪುತ್ರ ವೇದಾಂತ್

Webdunia
ಸೋಮವಾರ, 25 ಏಪ್ರಿಲ್ 2022 (09:30 IST)
ಮುಂಬೈ: ಇತ್ತೀಚೆಗೆ ಡ್ಯಾನಿಶ್ ಓಪನ್ ನಲ್ಲಿ ಈಜು ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದುಕೊಟ್ಟ ನಟ ಆರ್. ಮಾಧವನ್ ಪುತ್ರ ವೇದಾಂತ್ ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.
 

ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳು, ತಾವೂ ಬಣ್ಣದ ಲೋಕಕ್ಕೆ ಬರುತ್ತಾರೆ. ಆದರೆ ವೇದಾಂತ್ ಮಾತ್ರ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂದಿನ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ತಯಾರಿ ನಡೆಸುತ್ತಿದ್ದಾರೆ.

ಇದೀಗ ತಮ್ಮ ಸಾಧನೆಯ ಬಗ್ಗೆ ಮಾತನಾಡಿರುವ ವೇದಾಂತ್ ‘ಅಪ್ಪ ಹೆಸರಾಂತ ನಟರಾದರೂ ಅವರ ನೆರಳಲ್ಲಿ ಬದುಕುವುದು ಇಷ್ಟವಿರಲಿಲ್ಲ. ನಾನು ಮಾಧವನ್ ಪತ್ರ ಎಂದು ಅವರ ಹೆಸರು ಹೇಳಿಕೊಂಡು ಜೀವನ ಮಾಡುವ ಬದಲು ತನ್ನದೇ ಹೆಸರು ಮಾಡಬೇಕು ಎಂಬುದು ಕನಸಾಗಿತ್ತು’ ಎಂದು ವೇದಾಂತ್ ಹೇಳಿದ್ದಾರೆ. ತನಗೆ ಬೆಂಬಲವಾಗಿರುವ ತಂದೆ ಮತ್ತು ತಾಯಿ ಬಗ್ಗೆ ನೆನೆದಿರುವ ವೇದಾಂತ್, ನನ್ನ ವೃತ್ತಿಜೀವನಕ್ಕಾಗಿ ಇಬ್ಬರೂ ತ್ಯಾಗ ಮಾಡಿದ್ದು, ದುಬೈಗೆ ಬಂದು ನೆಲೆಸುವ ದೊಡ್ಡ ನಿರ್ಧಾರ ಕೈಗೊಂಡರು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments