Webdunia - Bharat's app for daily news and videos

Install App

ಆರ್.ಆರ್.ಆರ್. ಚಿತ್ರ ಬಿಡುಗಡೆಯ ಬಗ್ಗೆ ಬೋನಿ ಕಪೂರ್ ಅಸಮಾಧಾನಗೊಂಡಿದ್ದೇಕೆ ಗೊತ್ತಾ?

Webdunia
ಗುರುವಾರ, 28 ಜನವರಿ 2021 (11:10 IST)
ಹೈದರಾಬಾದ್ : ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ ಟಿಆರ್ ಮತ್ತು ರಾಮ್ ಚರಣ್ ಅವರ ಅಭಿನಯದ ಆರ್.ಆರ್.ಆರ್. ಚಿತ್ರವನ್ನು ಅಕ್ಟೋಬರ್ 13ರಂದು ಬಿಡುಗಡೆ ಮಾಡುವುದಾಗಿ ನಿರ್ದೇಶಕ ರಾಜಮೌಳಿ ಫೋಷಿಸಿದ್ದಾರೆ. ಆದರೆ ಈ ಬಗ್ಗೆ ನಿರ್ಮಾಪಕ ಬೋನಿ ಕಪೂರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಬೋನಿ ಕಪೂರ್ ಅವರು ಹಿಂದಿಯಲ್ಲಿ ‘ಮೈದಾನ್’ ಎಂಬ ಚಲನಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪೌರಾಣಿಕ ಫುಟ್ಬಾಲ್ ಆಟಗಾರ ಸೈಯದ್ ಅಬ್ದುಲ್ ರಹೀತ್ ಅವರ ಜೀವನ ಕಥೆಯನ್ನು ಆಧರಿಸಿದೀ ಚಿತ್ರದಲ್ಲಿ ನಟ ಅಜಯ್ ದೇವ್ ಗನ್ ಮತ್ತು ಪ್ರಿಯಮಣಿ ನಟಿಸಿದ್ದಾರೆ. ಅಕ್ಟೋಬರ್ 15ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ.

ಆದರೆ ಅದೇ ಸಮಯದಲ್ಲಿ  ಆರ್.ಆರ್.ಆರ್. ಚಿತ್ರ ಬಿಡುಗಡೆಯಾದರೆ ಮೈದಾನ್ ಚಿತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬೋನಿ ಕಪೂರ್ ಕೋಪಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments