Webdunia - Bharat's app for daily news and videos

Install App

ರಾಣ ಮುಹೂರ್ತಕ್ಕೆ ಉಪ್ಪಿ ದಂಪತಿ

Webdunia
ಶುಕ್ರವಾರ, 9 ಜುಲೈ 2021 (10:41 IST)
ಬೆಂಗಳೂರು: ನಂದಕಿಶೋರ್ ನಿರ್ದೇಶನದಲ್ಲಿ ಶ್ರೇಯಸ್ ಮಂಜು ನಾಯಕರಾಗಿರುವ ‘ರಾಣ’ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ನೆರವೇರಿದೆ.


ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿದ ರಿಯಲ್ ಸ್ಟಾರ್ ಉಪೇಂದ್ರ ದಂಪತಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಗುಜ್ವಲ್ ಪುರುಷೋತ್ತಮ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದ್ದು, ಶ್ರೇಯಸ್ ಮಂಜು ಅವರ ಎರಡನೇ ಸಿನಿಮಾವಾಗಿದೆ.

ಮುಂದಿನ ವಾರದಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ರೀಷ್ಮಾ ನಾಣಯ್ಯ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ಆದಷ್ಟು ಹೊಸಬರಿಗೆ ಅವಕಾಶ ನೀಡಲಾಗಿದೆಯಂತೆ. ಇದೊಂದು ಆಕ್ಷನ್ ಎಂಟರ್ ಟೈನರ್ ಆಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments