Webdunia - Bharat's app for daily news and videos

Install App

ಚಿರು ಸರ್ಜಾ ಕೊನೆಯ ಸಿನಿಮಾದಲ್ಲಿ ಪುತ್ರ ರಾಯನ್ ಎಂಟ್ರಿ

Webdunia
ಶನಿವಾರ, 9 ಏಪ್ರಿಲ್ 2022 (09:00 IST)
ಬೆಂಗಳೂರು: ಚಿರು ಸರ್ಜಾ ಕೊನೆಯದಾಗಿ ನಟಿಸಿದ್ದ ರಾಜಮಾರ್ತಂಡ ಸಿನಿಮಾ ಇನ್ನೇನು ಬಿಡುಗಡೆಯಾಗಬೇಕಿದೆ.
 

ಇದಕ್ಕಾಗಿ ಚಿತ್ರತಂಡ ಈಗ ಹೋಮ ನೆರವೇರಿಸಿ ದೇವರ ಆಶೀರ್ವಾದ ಪಡೆದಿದೆ. ಸದ್ಯದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ. ಇದೀಗ ವಿಶೇಷ ಸುದ್ದಿ ಏನೆಂದರೆ ಚಿತ್ರದಲ್ಲಿ ಚಿರು ಪುತ್ರ ರಾಯನ್ ಕೂಡಾ ಕಾಣಿಸಿಕೊಳ್ಳಲಿದ್ದಾರಂತೆ.

ಚಿತ್ರದಲ್ಲಿ ರಾಯನ್ ವಿಶೇಷ ಅಪಿಯರೆನ್ಸ್ ಮಾಡಲಿದ್ದಾರೆ ಎಂಬ ವಿಚಾರವನ್ನು ಸ್ವತಃ ನಿರ್ದೇಶಕರು ಹೇಳಿದ್ದಾರೆ. ರಾಯನ್ ಯಾವ ರೀತಿ ಕಾಣಿಸಿಕೊಳ್ಳಲಿದ್ದಾನೆ ಎಂಬುದನ್ನು ಚಿತ್ರನೋಡಿಯೇ ತಿಳಿದುಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments