Webdunia - Bharat's app for daily news and videos

Install App

ನಟಿ ರಚನಾ ಹುಚ್ಚ ವೆಂಕಟ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ಯಾಕೆ?

Webdunia
ಮಂಗಳವಾರ, 24 ಜುಲೈ 2018 (09:35 IST)
ಬೆಂಗಳೂರು : 'ಸಮರ್ಥ' ಸಿನಿಮಾದ ನಾಯಕಿ ನಟಿ ರಚನಾ ಹುಚ್ಚ ವೆಂಕಟ್ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಹಿಂದೆ ‘ನಟಿ ರಚನಾ ನನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾರೆ, ಮದುವೆಯಾಗುವುದಾಗಿ ನಂಬಿಸಿದ್ದರು' ಎಂದು  ಹುಚ್ಚ ವೆಂಕಟ್ ಆರೋಪ ಮಾಡಿದ್ದರು.ಇದೀಗ ನಟಿ ರಚನಾ ನಾಯಕಿಯಾಗಿ ಅಭಿನಯಿಸಿರುವ 'ಸಮರ್ಥ' ಸಿನಿಮಾ ಕಳೆದವಾರ ತೆರೆಕಂಡಿದೆ. ಆದರೆ ಈ ಸಿನಿಮಾದ ಒಂದು ಡೈಲಾಗ್ ಅಶ್ಲೀಲವಾಗಿದೆ ಎಂದು ವೆಂಕಟ್ ಅಭಿಮಾನಿಗಳು ನಟಿ ರಚನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರಂತೆ.


‘ಹುಚ್ಚ ವೆಂಕಟ್ ಮಾಜಿ ಪ್ರೇಯಸಿ ನೀವು, ನಿಮ್ಮ ಬಗ್ಗೆ ಕೆಟ್ಟದಾಗಿದೆ' ಎಂದು ವೆಂಕಟ್ ಅಭಿಮಾನಿಗಳು ಕಾಟ ಕೊಡುತ್ತಿದ್ದಾರೆ ಎಂದು ಆರೋಪಿಸಿ  ನಟಿ ವೆಂಕಟ್ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments