Webdunia - Bharat's app for daily news and videos

Install App

ರಚ್ಚು ಐ ಲವ್ ಯು ಶೂಟಿಂಗ್ ವೇಳೆ ದುರಂತ: ನಿರ್ಮಾಪಕ ನಾಪತ್ತೆ!

Webdunia
ಸೋಮವಾರ, 9 ಆಗಸ್ಟ್ 2021 (17:37 IST)

ರಾಮನಗರ ಎಸ್ಪಿ ಎಸ್.ಗಿರೀಶ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶೂಟಿಂಗ್ ವೇಳೆ ಇಬ್ಬರು ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಗಾಯಗೊಂಡಿದ್ದರು. ಅದರಲ್ಲಿ ವಿವೇಕ್ ಮೃತಪಟ್ಟರೆ, ರಂಜಿತ್ ಸ್ಥಿತಿ ಗಂಭೀರವಾಗಿದೆ ಎಂದರು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕ್ರೇನ್ ಚಾಲಕ, ಮುನಿಯಪ್ಪ ಜಮೀನು ಮಾಲೀಕ ಪುಟ್ಟರಾಜು, ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್ ಪೋಲಿಸರು ವಶಕ್ಕೆ ಪಡೆಯಲಾಗಿದೆ ಎಂದರು.

ಚಿತ್ರೀಕರಣ ನಡೆಸಲು ಪೋಲಿಸರ ಅನುಮತಿ ಪಡೆದಿರಲಿಲ್ಲ. ಆದ್ದರಿಂದ ಬಿಡದಿ ಪೋಲಿಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ನಿರ್ಮಾಪಕ ಗುರುದೇಶ್ ಪಾಂಡೆ ನಾಪತ್ತೆಯಾಗಿದ್ದು, ಅವರನ್ನು ಹುಡುಕಲಾಗುತ್ತಿದೆ ಎಂದರು.

ಮೃತ ವಿವೇಕ್ ಕುಟುಂಬದವರು ಚಿತ್ರ ತಂಡದ ವಿರುದ್ಧ ದೂರು ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments