Webdunia - Bharat's app for daily news and videos

Install App

ಡ್ರೈವರ್ ಮಾಡಿದ ತಪ್ಪಿಗೆ ಕಾರ್ಮಿಕನ ಮನೆಗೆ ಕರೆಸಿ ಕ್ಷಮೆ ಕೇಳಿದ ರಚಿತಾ ರಾಂ

Webdunia
ಮಂಗಳವಾರ, 15 ಆಗಸ್ಟ್ 2023 (16:23 IST)
ಬೆಂಗಳೂರು: ನಟಿ ರಚಿತಾ ರಾಂ ಸ್ವಾತಂತ್ರ್ಯೋವ ದಿನವವನ್ನು ಇಂದು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. ತಮ್ಮಿಂದಾದ ತಪ್ಪಿಗೆ ಕ್ಷಮೆ ಕೇಳಿದ್ದಾರೆ.

ನಿನ್ನೆ ಲಾಲ್ ಭಾಗ್ ಫಲ, ಪುಷ್ಪ ಪ್ರದರ್ಶನಕ್ಕೆ ರಚಿತಾ ರಾಂ ಅತಿಥಿಯಾಗಿ ಹೋಗಿದ್ದರು. ಈ ವೇಳೆ ಲಾಲ್ ಭಾಗ್ ನಲ್ಲಿ ಅವರ ಕಾರು ಡ್ರೈವರ್ ತಪ್ಪಿನಿಂದ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿತ್ತು. ಆಗ ರಚಿತಾ ಗಮನಕ್ಕೆ ಇದು ಬಂದಿರಲಿಲ್ಲ. ಆದರೆ ಈ ವಿಚಾರ ಮಾಧ‍್ಯಮಗಳಲ್ಲಿ ಸುದ್ದಿಯಾಗಿತ್ತು. ರಚಿತಾ ಕಾರ್ಮಿಕನ ಕಡೆ ತಿರುಗಿಯೂ ನೋಡದೇ ಹೋಗಿದ್ದಾರೆ ಎನ್ನಲಾಗಿತ್ತು.

ಆದರೆ ಇಂದು ತಮ್ಮ ತಪ್ಪನ್ನು ರಚಿತಾ ತಾವೇ ತಿದ್ದಿಕೊಂಡಿದ್ದಾರೆ. ತಮ್ಮ ಡ್ರೈವರ್ ನ ಅಚಾತುರ್ಯದಿಂದ ನಡೆದ ತಪ್ಪಿಗೆ ನಿನ್ನೆ ಢಿಕ್ಕಿ ಹೊಡೆದಿದ್ದ ಕಾರ್ಮಿಕ ರಂಗಪ್ಪನನ್ನು ಮನೆಗೆ ಕರೆಸಿ ಪಕ್ಕದಲ್ಲೇ ಕೂರಿಸಿಕೊಂಡು ನಿನ್ನೆ ನಡೆದ ಘಟನೆಗೆ ಮನಸಾರೆ ಕ್ಷಮೆ ಯಾಚಿಸಿ ಸ್ವಾತಂತ್ರ್ಯ ದಿನಕ್ಕೆ ಶುಭ ಹಾರೈಸಿದ್ದಾರೆ. ರಚಿತಾ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments