Webdunia - Bharat's app for daily news and videos

Install App

ರೈತರ ಕಷ್ಟಕ್ಕೆ ಮಿಡಿದ ಡಿಂಪಲ್ ಕ್ವೀನ್ ರಚಿತಾ ರಾಮ್

Webdunia
ಶನಿವಾರ, 12 ಜೂನ್ 2021 (10:24 IST)
ಬೆಂಗಳೂರು: ಕೊರೋನಾ ಮಹಾಮಾರಿ ಕೇವಲ ವ್ಯಾಪಾರಿಗಳು, ಉದ್ಯೋಗಸ್ಥರನ್ನು ಮಾತ್ರ ದಿವಾಳಿಯನ್ನಾಗಿ ಮಾಡಿಲ್ಲ. ರೈತನೂ ಕಷ್ಟದಲ್ಲಿದ್ದಾನೆ. ಇಂತಹ ರೈತರಿಗೆ ನೆರವಾಗಲು ಇದೀಗ ನಟಿ ರಚಿತಾ ರಾಮ್ ಮುಂದಾಗಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗೂ ಕೈ ಜೋಡಿಸಲು ಹೇಳಿದ್ದಾರೆ.


ಕೊರೋನಾ ಕಾಲದಲ್ಲಿ ಬೆಳೆದ ಬೆಳೆ ಮಾರಲಾಗದೇ ನಷ್ಟ ಅನುಭವಿಸುತ್ತಿರುವ ಅನ್ನದಾತರಿಗೆ ನನ್ನ ಬೆಂಬಲ ಎಂದಿರುವ ರಚಿತಾ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಹಸಿದವರಿಗೆ ಅನ್ನ ನೀಡುವ ಅನ್ನದಾತ ನಮ್ಮ ಬೆನ್ನುಲುಬು. ಆತನ ಬೆನ್ನಿಗೆ ನಾವೆಲ್ಲರೂ ನಿಲ್ಲುವುದು ಅವಶ್ಯವಾಗಿದೆ.  ಹೀಗಾಗಿ ಈ ದಿನಗಳಲ್ಲಿ ಕೊರೋನಾ ಸೋಂಕಿತ ರೈತರಿಗೆ ನಮ್ಮ ಕೈಲಾದ ಮಟ್ಟಿಗೆ ನೆರವಾಗುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ‘ವಿ ಸಪೋರ್ಟ್ ಫಾರ್ಮರ್ಸ್’ ಸಂಘಟನೆಗೆ ನನ್ನ ಬೆಂಬಲವಿದೆ. ನಿಮ್ಮ ಬೆಂಬಲ ವ್ಯಕ್ತಪಡಿಸಲು ನಿಮ್ಮ ಕೈಲಾದಷ್ಟು ಯುಪಿಐ ಕೋಡ್ ಮೂಲಕ ಸಹಾಯ ಮಾಡಿ’ ಎಂದು ರಚಿತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments