Webdunia - Bharat's app for daily news and videos

Install App

ರೈತರ ಕಷ್ಟಕ್ಕೆ ಮಿಡಿದ ಡಿಂಪಲ್ ಕ್ವೀನ್ ರಚಿತಾ ರಾಮ್

Webdunia
ಶನಿವಾರ, 12 ಜೂನ್ 2021 (10:24 IST)
ಬೆಂಗಳೂರು: ಕೊರೋನಾ ಮಹಾಮಾರಿ ಕೇವಲ ವ್ಯಾಪಾರಿಗಳು, ಉದ್ಯೋಗಸ್ಥರನ್ನು ಮಾತ್ರ ದಿವಾಳಿಯನ್ನಾಗಿ ಮಾಡಿಲ್ಲ. ರೈತನೂ ಕಷ್ಟದಲ್ಲಿದ್ದಾನೆ. ಇಂತಹ ರೈತರಿಗೆ ನೆರವಾಗಲು ಇದೀಗ ನಟಿ ರಚಿತಾ ರಾಮ್ ಮುಂದಾಗಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗೂ ಕೈ ಜೋಡಿಸಲು ಹೇಳಿದ್ದಾರೆ.


ಕೊರೋನಾ ಕಾಲದಲ್ಲಿ ಬೆಳೆದ ಬೆಳೆ ಮಾರಲಾಗದೇ ನಷ್ಟ ಅನುಭವಿಸುತ್ತಿರುವ ಅನ್ನದಾತರಿಗೆ ನನ್ನ ಬೆಂಬಲ ಎಂದಿರುವ ರಚಿತಾ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಹಸಿದವರಿಗೆ ಅನ್ನ ನೀಡುವ ಅನ್ನದಾತ ನಮ್ಮ ಬೆನ್ನುಲುಬು. ಆತನ ಬೆನ್ನಿಗೆ ನಾವೆಲ್ಲರೂ ನಿಲ್ಲುವುದು ಅವಶ್ಯವಾಗಿದೆ.  ಹೀಗಾಗಿ ಈ ದಿನಗಳಲ್ಲಿ ಕೊರೋನಾ ಸೋಂಕಿತ ರೈತರಿಗೆ ನಮ್ಮ ಕೈಲಾದ ಮಟ್ಟಿಗೆ ನೆರವಾಗುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ‘ವಿ ಸಪೋರ್ಟ್ ಫಾರ್ಮರ್ಸ್’ ಸಂಘಟನೆಗೆ ನನ್ನ ಬೆಂಬಲವಿದೆ. ನಿಮ್ಮ ಬೆಂಬಲ ವ್ಯಕ್ತಪಡಿಸಲು ನಿಮ್ಮ ಕೈಲಾದಷ್ಟು ಯುಪಿಐ ಕೋಡ್ ಮೂಲಕ ಸಹಾಯ ಮಾಡಿ’ ಎಂದು ರಚಿತಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments