Webdunia - Bharat's app for daily news and videos

Install App

ರಾವಣನ ಕೊಲ್ಲಲು ರಾಮನೇ ಆಗಬೇಕೆಂದಿಲ್ಲ ಅಂತಿದ್ದಾರೆ ರಚಿತಾ ರಾಮ್

Webdunia
ಗುರುವಾರ, 22 ಏಪ್ರಿಲ್ 2021 (10:20 IST)
ಬೆಂಗಳೂರು: ನಟಿ ರಚಿತಾ ರಾಮ್ ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಮಿಂಚುತ್ತಿದ್ದಾರೆ. ಇದೀಗ ಅವರ ಹೊಸ ಸಿನಿಮಾದ ಪೋಸ್ಟರ್ ಒಂದು ವೈರಲ್ ಆಗಿದೆ.


ರಾಮನವಮಿ ನಿಮಿತ್ತ ಅವರ ಹೊಸ ಸಿನಿಮಾ ‘ಶಬರಿ’ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ರಚಿತಾ ರಗಡ್ ಲುಕ್ ವೈರಲ್ ಆಗಿದೆ. ಟೈಟಲ್ ಜೊತೆಗೆ ‘ರಾವಣನ ಕೊಲ್ಲಲು ಪ್ರತೀ ಬಾರಿಯೂ ರಾಮನೇ ಬರಬೇಕೆಂದಿಲ್ಲ’ ಎಂಬ ಅಡಿಬರಹ ಮತ್ತಷ್ಟು ಕುತೂಹಲ ಮೂಡಿಸಿದೆ.

ಯುವ ನಿರ್ದೇಶಕ ನವೀನ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾಗೆ ಕೇಶವ್-ಚೇತನ್ ಚಿತ್ರಕತೆ ಬರೆದಿದ್ದಾರೆ. ಹೆಸರೇ ಹೇಳುವಂತೆ ಇದು ಮಹಿಳಾ ಪ್ರಧಾನ ಸಿನಿಮಾವಾಗಿರಲಿದ್ದು, ಥ್ರಿಲ್ಲರ್ ಕತೆಯನ್ನು ಹೊಂದಿದೆಯಂತೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments