Webdunia - Bharat's app for daily news and videos

Install App

ಕಸ್ತೂರಿ ಮಹಲ್ ಸಿನಿಮಾದಿಂದ ಹೊರಬಂದ ರಚಿತಾ ರಾಮ್

Webdunia
ಸೋಮವಾರ, 21 ಸೆಪ್ಟಂಬರ್ 2020 (09:56 IST)
ಬೆಂಗಳೂರು: ಹಿರಿಯ ನಿರ್ದೇಶಕ ದಿನೇಶ್ ಬಾಬು ಅವರ ‘ಕಸ್ತೂರಿ ಮಹಲ್’ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದ ರಚಿತಾ ರಾಮ್ ಈಗ ಇದ್ದಕ್ಕಿದ್ದಂತೆ ಚಿತ್ರದಿಂದ ಹೊರನಡೆದಿದ್ದಾರೆ.


ರಚಿತಾ ತಾವು ಈಗಾಗಲೇ 8 ಚಿತ್ರಗಳಲ್ಲಿ ಬ್ಯುಸಿಯಿರುವುದರಿಂದ ಇದಕ್ಕೆ ಡೇಟ್ ಹೊಂದಿಸಲು ಸಾಧ್ಯವಾಗದು ಎಂಬ ಕಾರಣ ನೀಡಿ ಚಿತ್ರದಿಂದ ಹೊರಬಂದಿದ್ದಾರೆ. ಆದರೆ ಮೂಲಗಳ ಪ್ರಕಾರ ರಚಿತಾ ಸ್ಕ್ರಿಪ್ಟ್ ನಲ್ಲಿ ಕೆಲವು ಬದಲಾವಣೆ ಬಯಸಿದ್ದರು. ಆದರೆ ಅದಕ್ಕೆ ದಿನೇಶ್ ಬಾಬು ಒಪ್ಪದ ಕಾರಣ ಚಿತ್ರದಿಂದ ಹೊರಬಂದಿದ್ದಾರೆ ಎನ್ನಲಾಗಿದೆ. ಆದರೆ ಈಗಾಗಲೇ ಅಡ್ವಾನ್ಸ್ ಕೂಡಾ ಪಡೆದುಕೊಂಡ ಮೇಲೆ ಇದ್ದಕ್ಕಿದ್ದ ಹಾಗೆ ಚಿತ್ರದಿಂದ ಹೊರಬಂದಿರುವ ರಚಿತಾ ನಿರ್ಧಾರ ದಿನೇಶ್ ಬಾಬು ಅಸಮಾಧಾನಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments