Webdunia - Bharat's app for daily news and videos

Install App

ಕಸ್ತೂರಿ ಮಹಲ್ ಸಿನಿಮಾದಿಂದ ಹೊರಬಂದ ರಚಿತಾ ರಾಮ್

Webdunia
ಸೋಮವಾರ, 21 ಸೆಪ್ಟಂಬರ್ 2020 (09:56 IST)
ಬೆಂಗಳೂರು: ಹಿರಿಯ ನಿರ್ದೇಶಕ ದಿನೇಶ್ ಬಾಬು ಅವರ ‘ಕಸ್ತೂರಿ ಮಹಲ್’ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದ ರಚಿತಾ ರಾಮ್ ಈಗ ಇದ್ದಕ್ಕಿದ್ದಂತೆ ಚಿತ್ರದಿಂದ ಹೊರನಡೆದಿದ್ದಾರೆ.


ರಚಿತಾ ತಾವು ಈಗಾಗಲೇ 8 ಚಿತ್ರಗಳಲ್ಲಿ ಬ್ಯುಸಿಯಿರುವುದರಿಂದ ಇದಕ್ಕೆ ಡೇಟ್ ಹೊಂದಿಸಲು ಸಾಧ್ಯವಾಗದು ಎಂಬ ಕಾರಣ ನೀಡಿ ಚಿತ್ರದಿಂದ ಹೊರಬಂದಿದ್ದಾರೆ. ಆದರೆ ಮೂಲಗಳ ಪ್ರಕಾರ ರಚಿತಾ ಸ್ಕ್ರಿಪ್ಟ್ ನಲ್ಲಿ ಕೆಲವು ಬದಲಾವಣೆ ಬಯಸಿದ್ದರು. ಆದರೆ ಅದಕ್ಕೆ ದಿನೇಶ್ ಬಾಬು ಒಪ್ಪದ ಕಾರಣ ಚಿತ್ರದಿಂದ ಹೊರಬಂದಿದ್ದಾರೆ ಎನ್ನಲಾಗಿದೆ. ಆದರೆ ಈಗಾಗಲೇ ಅಡ್ವಾನ್ಸ್ ಕೂಡಾ ಪಡೆದುಕೊಂಡ ಮೇಲೆ ಇದ್ದಕ್ಕಿದ್ದ ಹಾಗೆ ಚಿತ್ರದಿಂದ ಹೊರಬಂದಿರುವ ರಚಿತಾ ನಿರ್ಧಾರ ದಿನೇಶ್ ಬಾಬು ಅಸಮಾಧಾನಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments