ಮತ್ತೆ ರಚಿತಾ ರಾಮ್ ಹೇಳಿಕೆ ಸುತ್ತ ಹುಟ್ಟಿಕೊಂಡ ವಿವಾದ!

Webdunia
ಮಂಗಳವಾರ, 22 ಅಕ್ಟೋಬರ್ 2019 (09:08 IST)
ಬೆಂಗಳೂರು: ಐ ಲವ್ ಯೂ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜತೆ ಬೋಲ್ಡ್ ಸೀನ್ ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆ ಎಂದು ಹೇಳಿಕೆ ನೀಡಿದ್ದ ರಚಿತಾ ರಾಮ್ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು.


ರಚಿತಾರ ಹೇಳಿಕೆ ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾ ಬೇಸರಕ್ಕೂ ಕಾರಣವಾಗಿತ್ತು. ಆ ವಿವಾದ ತಣ್ಣಗಾದ ಬೆನ್ನಲ್ಲೇ ರಚಿತಾ ಇನ್ನೊಂದು ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಶಿವರಾಜ್ ಕುಮಾರ್ ಜತೆ ಆಯುಷ್ಮಾನ್ ಭವ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿರುವ ರಚಿತಾ ಆ ಚಿತ್ರದ ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಯೊಂದು ನಿರ್ದೇಶಕ ಪಿ ವಾಸು ಬೇಸರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಚಿತಾ ಈ ಚಿತ್ರದಲ್ಲಿ ಒಳ್ಳೆದು, ಕೆಟ್ಟದ್ದು ಏನೇ ಇದ್ದರೂ ನಿರ್ದೇಶಕರಿಗೆ ಸಲ್ಲಬೇಕು ಎಂದಿದ್ದರು. ಕೆಟ್ಟದ್ದು ಎಂದರೆ ರಚಿತಾ ಯಾವ ಅರ್ಥದಲ್ಲಿ ಹೇಳಿದರು ಎಂಬುದು ನಿರ್ದೇಶಕರ ಬೇಸರಕ್ಕೆ ಕಾರಣವಾಗಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ವಿಜಯ್ ರಾಜಕೀಯ ಗೆಲುವಿನೊಂದಿಗೆ ತನ್ನ ಸಿನಿಮಾ ಸಕ್ಸಸ್ ಖುಷಿ ಹಂಚಿಕೊಂಡ ನಟಿ ತ್ರಿಷಾ ಕೃಷ್ಣನ್

ದಿಲೀಪ್ ರಾಜ್ ಬೆನ್ನಲ್ಲೇ ಆಪ್ತ, ಬರಹಗಾರ ಟಿಜಿ ನಂದೀಶ್ ಹೃದಯಾಘಾತದಿಂದ ಸಾವು

ದೃಶ್ಯಂ 3 ನಾಳೆ ರಿಲೀಸ್: ಈ ಬಾರಿ ಕತೆ ಏನು

ಅನ್ಯಧರ್ಮೀಯನಾದರೇನು, ಮುಹೂರ್ತ ಪೂಜೆ ವೇಳೆ ನಟ ಫಹಾದ್ ಫಾಸಿಲ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ Video

ಮುಂದಿನ ಸುದ್ದಿ
Show comments