Webdunia - Bharat's app for daily news and videos

Install App

ನಿಮ್ಮ ಸಿನಿಮಾದವರ ಸಾವಾಗಿದೆ, ಹೀಗಾ ಮಾಡೋದು? ರಚಿತಾ ರಾಂಗೆ ನೆಟ್ಟಿಗರ ತರಾಟೆ

Webdunia
ಮಂಗಳವಾರ, 10 ಆಗಸ್ಟ್ 2021 (17:09 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ಫೈಟರ್ ವಿವೇಕ್ ಸಾವಿಗೆ ಸಂತಾಪ ಸೂಚಕವಾಗಿ ಸಂದೇಶವನ್ನೂ ಹಾಕದೇ ಸೆಲ್ಫೀ ಪ್ರಕಟಿಸಿದ ರಚಿತಾ ರಾಮ್ ಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.


ವಿವೇಕ್ ದುರಂತದ ವೇಳೆ ನಾಯಕ ನಟ ಅಜೇಯ್ ರಾವ್ ಜೊತೆಗೆ ರಚಿತಾ ಕೂಡಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಆದರೆ ಈ ದುರಂತದ ಬಗ್ಗೆ ಕನಿಷ್ಠ ಸಂತಾಪ ಹೇಳದೇ ತಮ್ಮದೇ ಸೆಲ್ಫೀ ಹಾಕಿಕೊಂಡ ರಚಿತಾಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ನಿಮ್ಮದೇ ಸೆಟ್ ನಲ್ಲಿ ಕ್ರೇನ್ ಬಿದ್ದು ಒಬ್ಬರ ಸಾವಾಗಿದೆ. ನೀವು ಫೋಟೋ ಹಾಕಿಕೊಂಡಿದ್ದೀರಾ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ರೋಲ್ ಆದ ಬಳಿಕ ಮತ್ತೊಂದು ಪೋಸ್ಟ್ ಮಾಡಿದ ಅವರು ದುರಂತ ಸಾವಿಗೀಡಾದ ವಿವೇಕ್ ಗೆ ಸಂತಾಪ ವ್ಯಕ್ತಪಡಿಸಿದರು. ಆದರೆ ಇದಕ್ಕೂ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments