Webdunia - Bharat's app for daily news and videos

Install App

ನಿಮ್ಮ ಸಿನಿಮಾದವರ ಸಾವಾಗಿದೆ, ಹೀಗಾ ಮಾಡೋದು? ರಚಿತಾ ರಾಂಗೆ ನೆಟ್ಟಿಗರ ತರಾಟೆ

Webdunia
ಮಂಗಳವಾರ, 10 ಆಗಸ್ಟ್ 2021 (17:09 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ಫೈಟರ್ ವಿವೇಕ್ ಸಾವಿಗೆ ಸಂತಾಪ ಸೂಚಕವಾಗಿ ಸಂದೇಶವನ್ನೂ ಹಾಕದೇ ಸೆಲ್ಫೀ ಪ್ರಕಟಿಸಿದ ರಚಿತಾ ರಾಮ್ ಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.


ವಿವೇಕ್ ದುರಂತದ ವೇಳೆ ನಾಯಕ ನಟ ಅಜೇಯ್ ರಾವ್ ಜೊತೆಗೆ ರಚಿತಾ ಕೂಡಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಆದರೆ ಈ ದುರಂತದ ಬಗ್ಗೆ ಕನಿಷ್ಠ ಸಂತಾಪ ಹೇಳದೇ ತಮ್ಮದೇ ಸೆಲ್ಫೀ ಹಾಕಿಕೊಂಡ ರಚಿತಾಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ನಿಮ್ಮದೇ ಸೆಟ್ ನಲ್ಲಿ ಕ್ರೇನ್ ಬಿದ್ದು ಒಬ್ಬರ ಸಾವಾಗಿದೆ. ನೀವು ಫೋಟೋ ಹಾಕಿಕೊಂಡಿದ್ದೀರಾ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ರೋಲ್ ಆದ ಬಳಿಕ ಮತ್ತೊಂದು ಪೋಸ್ಟ್ ಮಾಡಿದ ಅವರು ದುರಂತ ಸಾವಿಗೀಡಾದ ವಿವೇಕ್ ಗೆ ಸಂತಾಪ ವ್ಯಕ್ತಪಡಿಸಿದರು. ಆದರೆ ಇದಕ್ಕೂ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments