Webdunia - Bharat's app for daily news and videos

Install App

ಸಿನಿಮಾಗೆ ಪರಿಚಯಿಸಿದ ದರ್ಶನ್ ಗೆ ಋಣಸಂದಾಯ ಮಾಡ್ತಾರಂತೆ ರಚಿತಾ ರಾಮ್

Webdunia
ಮಂಗಳವಾರ, 2 ಜೂನ್ 2020 (10:10 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ವಿಭಿನ್ನ ಬಗೆಯ ಪಾತ್ರಗಳ ಮೂಲಕ ರಚಿತಾ ನಟಿಯಾಗಿ ಗೆದ್ದಿದ್ದಾರೆ.


ಇದೀಗ ನಿರ್ಮಾಣದತ್ತ ಮನಸ್ಸು ಮಾಡಲಿದ್ದಾರಂತೆ. ಅದೂ ತಮ್ಮದೇ ಹೋಂ ಬ್ಯಾನರ್ ನಿರ್ಮಾಣ ಮಾಡುವ ಕನಸು ಹೊಂದಿದ್ದಾರಂತೆ. ಇದರ ಜತೆಗೆ ತಮ್ಮನ್ನು ಇಂಡಸ್ಟ್ರಿಗೆ ಪರಿಚಯಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಋಣ ಸಂದಾಯ ಮಾಡಲಿದ್ದಾರಂತೆ.

ನಾನು ಈವತ್ತು ಸಿನಿಮಾ ರಂಗಕ್ಕೆ ಪರಿಚಯವಾಗಿದ್ದೇ ತೂಗುದೀಪ ಪ್ರೊಡಕ್ಷನ್ ನಿಂದ. ಹೀಗಾಗಿ ನನ್ನ ನಿರ್ಮಾಣದ ಮೊದಲ ಸಿನಿಮಾವೂ ದರ್ಶನ್ ಸರ್ ಅವರದ್ದೇ ಆಗಬೇಕು ಎಂಬುದು ನನ್ನ ಆಸೆ. ಆ ಮೂಲಕ ಅವರ ಋಣ ಸಂದಾಯ ಮಾಡುವಾಸೆ ಎಂದು ರಚಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments