Webdunia - Bharat's app for daily news and videos

Install App

ಸಿನಿಮಾಗೆ ಪರಿಚಯಿಸಿದ ದರ್ಶನ್ ಗೆ ಋಣಸಂದಾಯ ಮಾಡ್ತಾರಂತೆ ರಚಿತಾ ರಾಮ್

Webdunia
ಮಂಗಳವಾರ, 2 ಜೂನ್ 2020 (10:10 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ವಿಭಿನ್ನ ಬಗೆಯ ಪಾತ್ರಗಳ ಮೂಲಕ ರಚಿತಾ ನಟಿಯಾಗಿ ಗೆದ್ದಿದ್ದಾರೆ.


ಇದೀಗ ನಿರ್ಮಾಣದತ್ತ ಮನಸ್ಸು ಮಾಡಲಿದ್ದಾರಂತೆ. ಅದೂ ತಮ್ಮದೇ ಹೋಂ ಬ್ಯಾನರ್ ನಿರ್ಮಾಣ ಮಾಡುವ ಕನಸು ಹೊಂದಿದ್ದಾರಂತೆ. ಇದರ ಜತೆಗೆ ತಮ್ಮನ್ನು ಇಂಡಸ್ಟ್ರಿಗೆ ಪರಿಚಯಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಋಣ ಸಂದಾಯ ಮಾಡಲಿದ್ದಾರಂತೆ.

ನಾನು ಈವತ್ತು ಸಿನಿಮಾ ರಂಗಕ್ಕೆ ಪರಿಚಯವಾಗಿದ್ದೇ ತೂಗುದೀಪ ಪ್ರೊಡಕ್ಷನ್ ನಿಂದ. ಹೀಗಾಗಿ ನನ್ನ ನಿರ್ಮಾಣದ ಮೊದಲ ಸಿನಿಮಾವೂ ದರ್ಶನ್ ಸರ್ ಅವರದ್ದೇ ಆಗಬೇಕು ಎಂಬುದು ನನ್ನ ಆಸೆ. ಆ ಮೂಲಕ ಅವರ ಋಣ ಸಂದಾಯ ಮಾಡುವಾಸೆ ಎಂದು ರಚಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments