Webdunia - Bharat's app for daily news and videos

Install App

ದಮಯಂತಿ ಸಿನಿಮಾ ಟ್ರೈಲರ್ ಲಾಂಚ್ ಮಾಡಲಿರುವ ಡಿ ಬಾಸ್ ದರ್ಶನ್ ಬಗ್ಗೆ ರಾಧಿಕಾ ಕುಮಾರಸ್ವಾಮಿ ಹೇಳಿದ್ದೇನು?

Webdunia
ಮಂಗಳವಾರ, 12 ನವೆಂಬರ್ 2019 (09:22 IST)
ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ಅಭಿನಯಿಸಿರುವ ಸಿನಿಮಾ ದಮಯಂತಿ. ಈ ಸಿನಿಮಾದ ಟ್ರೈಲರ್ ಮತ್ತು ಧ್ವನಿಸುರುಳಿ ಬಿಡುಗಡೆಯನ್ನು ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡುತ್ತಿದ್ದಾರೆ.


ರಾಧಿಕಾ ಹಿಂದೆ ಅನಾಥರು ಸಿನಿಮಾದಲ್ಲಿ ದರ್ಶನ್ ಜತೆಗೆ ಅಭಿನಯಿಸಿದ್ದರು. ಅವರ ಸ್ವಭಾವದಲ್ಲಿ ಕೊಂಚವೂ ಬದಲಾವಣೆಯಾಗಿಲ್ಲ. ಈಗಲೂ ಮೊದಲಿನ ಹಾಗೆಯೇ ಕಾಣ್ತಾರೆ ಎಂದು ರಾಧಿಕಾ ದರ್ಶನ್ ಬಗ್ಗೆ ಹೊಗಳಿದ್ದಾರೆ.

ಇಂದು ಸಂಜೆ 6 ಗಂಟೆಗೆ ದಮಯಂತಿ ಸಿನಿಮಾದ ಟ್ರೈಲರ್ ಮತ್ತು ಅಡಿಯೋ ಬಿಡುಗಡೆಯಾಗಲಿದೆ. ಇದೊಂದು ಹಾರರ್, ಥ್ರಿಲ್ಲರ್ ಸಿನಿಮಾವಾಗಿದ್ದು, ರಾಧಿಕಾ ಹಾರರ್ ಲುಕ್ ಈಗಾಗಲೇ ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments