ಅಭಿಮಾನಿಗಳಿಗೆ ಖುಷಿಕೊಡಲಿದ್ದಾರಂತೆ ರಾಧಿಕಾ ಪಂಡಿತ್

Webdunia
ಸೋಮವಾರ, 7 ಜೂನ್ 2021 (09:31 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದಾಗಿ ಮಾನಸಿಕವಾಗಿ ಕುಗ್ಗಿರುವ ಅಭಿಮಾನಿಗಳಿಗೆ ಪಾಸಿಟಿವ್ ಸಂದೇಶಗಳೊಂದಿಗೆ ಖುಷಿಕೊಡುವುದಾಗಿ ನಟಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ.


ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಿಂದ ದೂರವೇ ಉಳಿದಿದ್ದ ರಾಧಿಕಾ ಮತ್ತೆ ಆಕ್ಟಿವ್ ಆಗಿ ಅಭಿಮಾನಿಗಳಿಗೆ ಖುಷಿಕೊಡುವಂತಹ ಪಾಸಿಟಿವ್ ಸಂದೇಶಗಳು, ಫೋಟೋಗಳನ್ನು ಪ್ರಕಟಿಸಿ ನಿಮ್ಮ ಮುಖದಲ್ಲಿ ನಗು ತರಿಸಲು ಯತ್ನಿಸುವುದಾಗಿ ಹೇಳಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳು ಎಲ್ಲರಿಗೂ ತ್ರಾಸದಾಯಕವಾಗಿತ್ತು. ಹಲವರು ನೋವು ಅನುಭವಿಸಿದರು, ತಮ್ಮ ಆಪ್ತರನ್ನು ಕಳೆದುಕೊಂಡರು.  ಮಾನಸಿಕವಾಗಿ ನಾವೆಲ್ಲರೂ ಕುಗ್ಗಿ ಹೋಗಿದ್ದೆವು. ಆದರೆ ಯಾರೂ ಧೃತಿಗೆಡಬೇಡಿ, ಒಳ್ಳೆಯ ಕಾಲ ಬರುತ್ತದೆಂಬ ಭರವಸೆಯಲ್ಲಿ ಬದುಕೋಣ ಎಂದು ರಾಧಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments