Webdunia - Bharat's app for daily news and videos

Install App

ಅಭಿಮಾನಿಗಳಿಗೆ ಖುಷಿಕೊಡಲಿದ್ದಾರಂತೆ ರಾಧಿಕಾ ಪಂಡಿತ್

Webdunia
ಸೋಮವಾರ, 7 ಜೂನ್ 2021 (09:31 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದಾಗಿ ಮಾನಸಿಕವಾಗಿ ಕುಗ್ಗಿರುವ ಅಭಿಮಾನಿಗಳಿಗೆ ಪಾಸಿಟಿವ್ ಸಂದೇಶಗಳೊಂದಿಗೆ ಖುಷಿಕೊಡುವುದಾಗಿ ನಟಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ.


ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಿಂದ ದೂರವೇ ಉಳಿದಿದ್ದ ರಾಧಿಕಾ ಮತ್ತೆ ಆಕ್ಟಿವ್ ಆಗಿ ಅಭಿಮಾನಿಗಳಿಗೆ ಖುಷಿಕೊಡುವಂತಹ ಪಾಸಿಟಿವ್ ಸಂದೇಶಗಳು, ಫೋಟೋಗಳನ್ನು ಪ್ರಕಟಿಸಿ ನಿಮ್ಮ ಮುಖದಲ್ಲಿ ನಗು ತರಿಸಲು ಯತ್ನಿಸುವುದಾಗಿ ಹೇಳಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳು ಎಲ್ಲರಿಗೂ ತ್ರಾಸದಾಯಕವಾಗಿತ್ತು. ಹಲವರು ನೋವು ಅನುಭವಿಸಿದರು, ತಮ್ಮ ಆಪ್ತರನ್ನು ಕಳೆದುಕೊಂಡರು.  ಮಾನಸಿಕವಾಗಿ ನಾವೆಲ್ಲರೂ ಕುಗ್ಗಿ ಹೋಗಿದ್ದೆವು. ಆದರೆ ಯಾರೂ ಧೃತಿಗೆಡಬೇಡಿ, ಒಳ್ಳೆಯ ಕಾಲ ಬರುತ್ತದೆಂಬ ಭರವಸೆಯಲ್ಲಿ ಬದುಕೋಣ ಎಂದು ರಾಧಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments