Webdunia - Bharat's app for daily news and videos

Install App

ಅಭಿಮಾನಿಗಳಿಗೆ ಖುಷಿಕೊಡಲಿದ್ದಾರಂತೆ ರಾಧಿಕಾ ಪಂಡಿತ್

Webdunia
ಸೋಮವಾರ, 7 ಜೂನ್ 2021 (09:31 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದಾಗಿ ಮಾನಸಿಕವಾಗಿ ಕುಗ್ಗಿರುವ ಅಭಿಮಾನಿಗಳಿಗೆ ಪಾಸಿಟಿವ್ ಸಂದೇಶಗಳೊಂದಿಗೆ ಖುಷಿಕೊಡುವುದಾಗಿ ನಟಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ.


ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಿಂದ ದೂರವೇ ಉಳಿದಿದ್ದ ರಾಧಿಕಾ ಮತ್ತೆ ಆಕ್ಟಿವ್ ಆಗಿ ಅಭಿಮಾನಿಗಳಿಗೆ ಖುಷಿಕೊಡುವಂತಹ ಪಾಸಿಟಿವ್ ಸಂದೇಶಗಳು, ಫೋಟೋಗಳನ್ನು ಪ್ರಕಟಿಸಿ ನಿಮ್ಮ ಮುಖದಲ್ಲಿ ನಗು ತರಿಸಲು ಯತ್ನಿಸುವುದಾಗಿ ಹೇಳಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳು ಎಲ್ಲರಿಗೂ ತ್ರಾಸದಾಯಕವಾಗಿತ್ತು. ಹಲವರು ನೋವು ಅನುಭವಿಸಿದರು, ತಮ್ಮ ಆಪ್ತರನ್ನು ಕಳೆದುಕೊಂಡರು.  ಮಾನಸಿಕವಾಗಿ ನಾವೆಲ್ಲರೂ ಕುಗ್ಗಿ ಹೋಗಿದ್ದೆವು. ಆದರೆ ಯಾರೂ ಧೃತಿಗೆಡಬೇಡಿ, ಒಳ್ಳೆಯ ಕಾಲ ಬರುತ್ತದೆಂಬ ಭರವಸೆಯಲ್ಲಿ ಬದುಕೋಣ ಎಂದು ರಾಧಿಕಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

ಮುಂದಿನ ಸುದ್ದಿ
Show comments