Webdunia - Bharat's app for daily news and videos

Install App

ಜಲ್ಲಿಕಟ್ಟು ಸ್ಪರ್ಧೆಯ ವಿಜೇತರಿಗೆ ಬಂಪರ್ ಬಹುಮಾನ ಘೋಷಿಸಿದ ರಾಘವ ಲಾರೆನ್ಸ್

Webdunia
ಬುಧವಾರ, 20 ಜನವರಿ 2021 (07:12 IST)
ಚೆನ್ನೈ : ಜಲ್ಲಿಕಟ್ಟು ತಮಿಳರ ಪ್ರಮುಖ ವೀರರ ಆಟಗಳಲ್ಲಿ ಒಂದು. ಇದು ಒಂದು ಪ್ರಸಿದ್ಧ ಹಬ್ಬವಾಗಿದೆ. ಹಾಗಾಗಿ ಈ ಬಾರಿ ಈ ಆಟದಲ್ಲಿ ಗೆದ್ದವರಿಗೆ ನಿರ್ದೇಶಕ, ನಟ ರಾಘವ ಲಾರೆನ್ಸ್ ಅವರು ಬೆಳೆಬಾಳುವ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

2017ರಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಪ್ರತಿಭಟನೆ ವೇಳೆ ಸೇಲಂ ಮೂಲದ ಯೋಗೇಶ್ವರನ್ ಎಂಬ ಯುವಕ ಆಕಸ್ಮಿಕವಾಗಿ ವಿದ್ಯುತ್ ತಂತಿ ಮುಟ್ಟಿ ಸಾವಿಗಿಡಾಗಿದ್ದಾರೆ. ಹಾಗಾಗಿ ದಿವಂಗತ ಯೋಗೇಶ್ವರನ್ ಅವರ ಸ್ಮರಣಾರ್ಥವಾಗಿ ಜಲ್ಲಿ ಕಟ್ಟು ಸ್ಪರ್ಧೆಯ ವಿಜೇತರಿಗೆ ಚಿನ್ನದ ನಾಣ್ಯ ನೀಡಲಾಗುವುದು ಎಂದು ರಾಘವ ಲಾರೆನ್ಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments