Webdunia - Bharat's app for daily news and videos

Install App

ಜಲ್ಲಿಕಟ್ಟು ಸ್ಪರ್ಧೆಯ ವಿಜೇತರಿಗೆ ಬಂಪರ್ ಬಹುಮಾನ ಘೋಷಿಸಿದ ರಾಘವ ಲಾರೆನ್ಸ್

Webdunia
ಬುಧವಾರ, 20 ಜನವರಿ 2021 (07:12 IST)
ಚೆನ್ನೈ : ಜಲ್ಲಿಕಟ್ಟು ತಮಿಳರ ಪ್ರಮುಖ ವೀರರ ಆಟಗಳಲ್ಲಿ ಒಂದು. ಇದು ಒಂದು ಪ್ರಸಿದ್ಧ ಹಬ್ಬವಾಗಿದೆ. ಹಾಗಾಗಿ ಈ ಬಾರಿ ಈ ಆಟದಲ್ಲಿ ಗೆದ್ದವರಿಗೆ ನಿರ್ದೇಶಕ, ನಟ ರಾಘವ ಲಾರೆನ್ಸ್ ಅವರು ಬೆಳೆಬಾಳುವ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

2017ರಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಪ್ರತಿಭಟನೆ ವೇಳೆ ಸೇಲಂ ಮೂಲದ ಯೋಗೇಶ್ವರನ್ ಎಂಬ ಯುವಕ ಆಕಸ್ಮಿಕವಾಗಿ ವಿದ್ಯುತ್ ತಂತಿ ಮುಟ್ಟಿ ಸಾವಿಗಿಡಾಗಿದ್ದಾರೆ. ಹಾಗಾಗಿ ದಿವಂಗತ ಯೋಗೇಶ್ವರನ್ ಅವರ ಸ್ಮರಣಾರ್ಥವಾಗಿ ಜಲ್ಲಿ ಕಟ್ಟು ಸ್ಪರ್ಧೆಯ ವಿಜೇತರಿಗೆ ಚಿನ್ನದ ನಾಣ್ಯ ನೀಡಲಾಗುವುದು ಎಂದು ರಾಘವ ಲಾರೆನ್ಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments