Webdunia - Bharat's app for daily news and videos

Install App

ಇನ್ಮುಂದೆ ಪುನೀತ್ ಬರ್ತ್ ಡೇಗೆ ಸಸಿ ನೆಡುವ ಅಭಿಯಾನ

Webdunia
ಬುಧವಾರ, 2 ಫೆಬ್ರವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನದ ಸ್ಮರಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಇದಕ್ಕೂ ಮೊದಲು ರಾಘವೇಂದ್ರ ರಾಜ್ ಕುಮಾರ್ ಅಭಿಮಾನಿಗಳಿಗೆ ಕರೆಯೊಂದನ್ನು ಕೊಟ್ಟಿದ್ದಾರೆ.

ನಿನ್ನೆ ಪುನೀತ್ ಗೆ ಗೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಘಣ್ಣ, ಇನ್ಮುಂದೆ ಪುನೀತ್ ಹುಟ್ಟುಹಬ್ಬದಂದು ಪ್ರತೀ ವರ್ಷ ಅಭಿಮಾನಿಗಳು ಗಿಡ ನೆಡುವ ಅಭಿಯಾನ ಮಾಡಬೇಕು. ಲಕ್ಷ ಗಿಡ ನೆಡುವುದೇ ನಮ್ಮ ಗುರಿ ಎಂದಿದ್ದಾರೆ.

ಪುನೀತ್ ಗೆ ಸಿನಿಮಾ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿಯಿತ್ತು. ಅದಕ್ಕಾಗಿಯೇ ಜನ ಅವರನ್ನು ಗುರುತಿಸುತ್ತಾರೆ. ಹೀಗಾಗಿ ಅವರ ಕನಸು ನನಸು ಮಾಡಲು ಗಿಡ ನೆಡುವ ನಿರ್ಧಾರ ಮಾಡಿರುವುದಾಗಿ ರಾಘಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments