Webdunia - Bharat's app for daily news and videos

Install App

ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ ರಾಘಣ್ಣ

Webdunia
ಗುರುವಾರ, 9 ಡಿಸೆಂಬರ್ 2021 (17:14 IST)
ಬೆಂಗಳೂರು: ಓಟದ ಮೂಲಕ ಅಪ್ಪು ಸಮಾಧಿಗೆ ಬರುತ್ತಿರುವ ಮಹಿಳೆಯೊಬ್ಬರ ಸುದ್ದಿಯನ್ನು ಕೆಲವು ದಿನಗಳ ಹಿಂದೆ ಓದಿರುತ್ತೀರಿ. ಇದೀಗ ರಾಘವೇಂದ್ರ ರಾಜ್ ಕುಮಾರ್ ಆ ಅಭಿಮಾನಿಗೆ ಖುದ್ದಾಗಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಧಾರವಾಡದ ಮೂರು ಮಕ್ಕಳ ತಾಯಿಯೂ ಆಗಿರುವ ದ್ರಾಕ್ಷಾಯಿಣಿ ಪಾಟೀಲ್ ನವಂಬರ್ 29 ರಿಂದ ಓಟದ ಮೂಲಕವೇ ಅಪ್ಪು ಸಮಾಧಿಯತ್ತ ಬರುತ್ತಿದ್ದಾರೆ. ಈ ಮಹಿಳೆ ಈಗ ಚಿತ್ರದುರ್ಗಕ್ಕೆ ತಲುಪಿದ್ದಾರೆ.

ಈ ಮಹಿಳೆ ಬಗ್ಗೆ ತಿಳಿದುಕೊಂಡ ರಾಘಣ್ಣ ಕರೆ ಮಾಡಿ ಆಕೆಯೊಂದಿಗೆ ಮಾತನಾಡಿದ್ದಾರೆ. ಬೆಂಗಳೂರಿಗೆ ಬಂದ ಮೇಲೆ ಮಾಹಿತಿ ನೀಡುವಂತೆ ಹೇಳಿದ್ದಾರೆ. ಓಟದ ಜೊತೆಗೆ ಮಹಿಳೆ ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಾಘಣ್ಣ ಕಳಕಳಿಯಿಂದ ದ್ರಾಕ್ಷಾಯಣಿಗೆ ಆರೋಗ್ಯದ ಕಡೆಗೆ ಗಮನ ಕೊಡುವಂತೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಮುಂದಿನ ಸುದ್ದಿ
Show comments