ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ ರಾಘಣ್ಣ

Webdunia
ಗುರುವಾರ, 9 ಡಿಸೆಂಬರ್ 2021 (17:14 IST)
ಬೆಂಗಳೂರು: ಓಟದ ಮೂಲಕ ಅಪ್ಪು ಸಮಾಧಿಗೆ ಬರುತ್ತಿರುವ ಮಹಿಳೆಯೊಬ್ಬರ ಸುದ್ದಿಯನ್ನು ಕೆಲವು ದಿನಗಳ ಹಿಂದೆ ಓದಿರುತ್ತೀರಿ. ಇದೀಗ ರಾಘವೇಂದ್ರ ರಾಜ್ ಕುಮಾರ್ ಆ ಅಭಿಮಾನಿಗೆ ಖುದ್ದಾಗಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಧಾರವಾಡದ ಮೂರು ಮಕ್ಕಳ ತಾಯಿಯೂ ಆಗಿರುವ ದ್ರಾಕ್ಷಾಯಿಣಿ ಪಾಟೀಲ್ ನವಂಬರ್ 29 ರಿಂದ ಓಟದ ಮೂಲಕವೇ ಅಪ್ಪು ಸಮಾಧಿಯತ್ತ ಬರುತ್ತಿದ್ದಾರೆ. ಈ ಮಹಿಳೆ ಈಗ ಚಿತ್ರದುರ್ಗಕ್ಕೆ ತಲುಪಿದ್ದಾರೆ.

ಈ ಮಹಿಳೆ ಬಗ್ಗೆ ತಿಳಿದುಕೊಂಡ ರಾಘಣ್ಣ ಕರೆ ಮಾಡಿ ಆಕೆಯೊಂದಿಗೆ ಮಾತನಾಡಿದ್ದಾರೆ. ಬೆಂಗಳೂರಿಗೆ ಬಂದ ಮೇಲೆ ಮಾಹಿತಿ ನೀಡುವಂತೆ ಹೇಳಿದ್ದಾರೆ. ಓಟದ ಜೊತೆಗೆ ಮಹಿಳೆ ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಾಘಣ್ಣ ಕಳಕಳಿಯಿಂದ ದ್ರಾಕ್ಷಾಯಣಿಗೆ ಆರೋಗ್ಯದ ಕಡೆಗೆ ಗಮನ ಕೊಡುವಂತೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಯಾರೋ ಒಬ್ಬರಿಂದ ಇಂಡಸ್ಟ್ರಿ ನಡೀತಿಲ್ಲ: ದರ್ಶನ್ ಗೆ ಟಾಂಗ್ ಕೊಟ್ಟ ಉಮಾಪತಿ ಗೌಡ

ನಾನು ಕಂಡಿದ್ದು ಮ್ಯಾಜಿಕ್‌ಗಿಂತ ಕಡಿಮೆಯಿರಲಿಲ್ಲ: ರಿಷಭ್ ಶೆಟ್ಟಿ ಕೊಂಡಾಡಿದ ರಿತೇಶ್ ದೇಶ್‌ಮುಖ್

ರಿಷಬ್ ಶೆಟ್ಟಿಯನ್ನು ನೋಡಿ ನಾವು ತುಂಬಾ ಕಲಿಯೋದಿದೆ: ಮಲಯಾಳಂ ನಟ ಜಯರಾಂ

ಕಾಂತಾರ 1: ರಿಷಭ್ ಶೆಟ್ಟಿ ಕೆಲಸಕ್ಕೆ ಕೆ ಅಣ್ಣಾಮಲೈ ಫಿದಾ, ಪೋಸ್ಟ್‌ನಲ್ಲಿ ಏನಿದೆ

ಮುಂದಿನ ಸುದ್ದಿ
Show comments