Webdunia - Bharat's app for daily news and videos

Install App

ಪತಿ ಸಾವಿನ ಬಳಿಕ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡ ಮೇಘನಾ ರಾಜ್

Webdunia
ಸೋಮವಾರ, 15 ಜೂನ್ 2020 (08:48 IST)
ಬೆಂಗಳೂರು: ಚಿರಂಜೀವಿ ಸರ್ಜಾ ಸಾವಿಗೀಡಾಗಿ ನಿನ್ನೆಗೆ ಒಂದು ವಾರ ಕಳೆದಿದೆ. ಈ ನಡುವೆ ರಾಘವೇಂದ್ರ ರಾಜಕುಮಾರ್ ತಮ್ಮ ಪತ್ನಿ ಮತ್ತು ಮಕ್ಕಳ ಸಮೇತ ಚಿರು ಸರ್ಜಾ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.


ಇನ್ನೂ ಚಿರು ಸರ್ಜಾ ಸಾವಿನ ಆಘಾತದಿಂದ ಹೊರಬರದ ಕುಟುಂಬಕ್ಕೆ ಖುದ್ದಾಗಿ ಭೇಟಿ ನೀಡಿ ಸಾಂತ್ವನಿಸುವ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ ತವರು ಮನೆಯಲ್ಲಿದ್ದ ಚಿರು ಪತ್ನಿ ಮೇಘನಾ ರಾಜ್ ಅವರನ್ನೂ ಭೇಟಿಯಾಗಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪತಿ ಚಿರು ಸಾವಿನ ಬಳಿಕ ಇದೇ ಮೊದಲ ಬಾರಿಗೆ ಮೇಘನಾ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಮುಖದಲ್ಲಿ ಅದೇ ಬೇಸರ ಎದ್ದು ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments