Webdunia - Bharat's app for daily news and videos

Install App

ಡಾ. ರಾಜ್ ಪುಣ್ಯತಿಥಿಯಂದು ಹೊಸ ಸುದ್ದಿ ಕೊಟ್ಟ ರಾಘವೇಂದ್ರ ರಾಜ್ ಕುಮಾರ್

Webdunia
ಶನಿವಾರ, 13 ಏಪ್ರಿಲ್ 2019 (09:01 IST)
ಬೆಂಗಳೂರು: ಡಾ. ರಾಜ್ ಕುಮಾರ್ ಅವರ 13 ನೇ ಪುಣ್ಯ ತಿಥಿ ನಿನ್ನೆ. ಈ ದಿನ ರಾಜ್ ಪುಣ್ಯ ಭೂಮಿಗೆ ಪೂಜೆ ಸಲ್ಲಿಸಿದ ರಾಘವೇಂದ್ರ ರಾಜ್ ಕುಮಾರ್, ಶಿವಣ್ಣ ಮತ್ತು ಪುನೀತ್ ಹೊಸದೊಂದು ಸುದ್ದಿ ಕೊಟ್ಟಿದ್ದಾರೆ.


ರಾಘವೇಂದ್ರ ರಾಜ್ ಕುಮಾರ್ ಪೂಜೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮತ್ತೆ ತಾವು ಸಹೋದರರು ಒಟ್ಟಾಗಿ ಸಿನಿಮಾ ಮಾಡುವ ಕನಸಿನ ಬಗ್ಗೆ ಮಾತನಾಡಿದ್ದಾರೆ.

ಹಿಂದೆಯೂ ಹಲವು ಬಾರಿ ಈ ಮೂವರೂ ಸಹೋದರರು ಜತೆಯಾಗಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಒತ್ತಾಯ ಕೇಳಿಬಂದಿತ್ತು. ಈ ವರ್ಷವಾದರೂ ಅದು ನೆರವೇರಬಹುದು ಎಂದು ರಾಘಣ್ಣ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಕತೆಯ ಹುಡುಕಾಟದಲ್ಲಿದ್ದೇವೆ. ಅಂತಹ ಒಳ್ಳೆಯ ಕತೆ ಬಂದರೆ ಈ ವರ್ಷವೇ ಒಟ್ಟಾಗಿ ನಟಿಸುತ್ತೇವೆ ಎಂದು ರಾಘವೇಂದ್ರ ರಾಜ್ ಕುಮಾರ್ ಸಿಹಿ ಸುದ್ದಿಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments