Webdunia - Bharat's app for daily news and videos

Install App

ಡಾ. ರಾಜ್ ಪುಣ್ಯತಿಥಿಯಂದು ಹೊಸ ಸುದ್ದಿ ಕೊಟ್ಟ ರಾಘವೇಂದ್ರ ರಾಜ್ ಕುಮಾರ್

Webdunia
ಶನಿವಾರ, 13 ಏಪ್ರಿಲ್ 2019 (09:01 IST)
ಬೆಂಗಳೂರು: ಡಾ. ರಾಜ್ ಕುಮಾರ್ ಅವರ 13 ನೇ ಪುಣ್ಯ ತಿಥಿ ನಿನ್ನೆ. ಈ ದಿನ ರಾಜ್ ಪುಣ್ಯ ಭೂಮಿಗೆ ಪೂಜೆ ಸಲ್ಲಿಸಿದ ರಾಘವೇಂದ್ರ ರಾಜ್ ಕುಮಾರ್, ಶಿವಣ್ಣ ಮತ್ತು ಪುನೀತ್ ಹೊಸದೊಂದು ಸುದ್ದಿ ಕೊಟ್ಟಿದ್ದಾರೆ.


ರಾಘವೇಂದ್ರ ರಾಜ್ ಕುಮಾರ್ ಪೂಜೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮತ್ತೆ ತಾವು ಸಹೋದರರು ಒಟ್ಟಾಗಿ ಸಿನಿಮಾ ಮಾಡುವ ಕನಸಿನ ಬಗ್ಗೆ ಮಾತನಾಡಿದ್ದಾರೆ.

ಹಿಂದೆಯೂ ಹಲವು ಬಾರಿ ಈ ಮೂವರೂ ಸಹೋದರರು ಜತೆಯಾಗಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಒತ್ತಾಯ ಕೇಳಿಬಂದಿತ್ತು. ಈ ವರ್ಷವಾದರೂ ಅದು ನೆರವೇರಬಹುದು ಎಂದು ರಾಘಣ್ಣ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಕತೆಯ ಹುಡುಕಾಟದಲ್ಲಿದ್ದೇವೆ. ಅಂತಹ ಒಳ್ಳೆಯ ಕತೆ ಬಂದರೆ ಈ ವರ್ಷವೇ ಒಟ್ಟಾಗಿ ನಟಿಸುತ್ತೇವೆ ಎಂದು ರಾಘವೇಂದ್ರ ರಾಜ್ ಕುಮಾರ್ ಸಿಹಿ ಸುದ್ದಿಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments