Webdunia - Bharat's app for daily news and videos

Install App

ಡಾ.ರಾಜ್ ಸಮಾಧಿ ಪಕ್ಕದಲ್ಲೇ ಅಂಬರೀಷ್ ಸಮಾಧಿ? ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

Webdunia
ಭಾನುವಾರ, 25 ನವೆಂಬರ್ 2018 (09:15 IST)
ಬೆಂಗಳೂರು: ಡಾ. ರಾಜ್ ಕುಮಾರ್, ವಿಷ್ಣುವರ್ಧನ್ ರೀತಿಯಲ್ಲೇ ಜನಾನುರಾಗಿಯಾಗಿದ್ದ ಸಿನಿಮಾ ನಟನೆಂದರೆ ಅಂಬರೀಷ್. ಹೀಗಾಗಿ ಅವರ ಅಂತ್ಯ ಕ್ರಿಯೆ ಎಲ್ಲಿ ನಡೆಯಬೇಕು ಎಂಬ ಬಗ್ಗೆ ಈಗಾಗಲೇ ಚರ್ಚೆಗಳು ಶುರುವಾಗಿದೆ.
 

ಡಾ. ರಾಜ್ ಸಮಾಧಿ ಪಕ್ಕದಲ್ಲೇ ಅಂಬರೀಷ್ ಸಮಾಧಿ ಮಾಡಲಾಗುತ್ತದೆಯೇ ಎಂಬ ಬಗ್ಗೆ ಡಾ. ರಾಜ್ ಪುತ್ರ ರಾಘವೇಂದ್ರ ರಾಜ್ ಕುಮಾರ್ ಬಳಿ ಪತ್ರಕರ್ತರು ಪ್ರಶ್ನಿಸಿದಾಗ ‘ಇದನ್ನೆಲ್ಲಾ ತೀರ್ಮಾನ ಮಾಡಲು ನಾವ್ಯಾರು? ಸರ್ಕಾರ, ಕಲಾವಿಧರ ಸಂಘ ಏನು ನಿರ್ಧರಿಸುತ್ತದೋ ಅದಕ್ಕೆ ನಾವು ಬದ್ಧ’ ಎಂದಿದ್ದಾರೆ.

‘ಅಂಬರೀಷ್ 24 ಗಂಟೆಯೂ ಚಿತ್ರರಂಗದ ಬಗ್ಗೆ ಯೋಚಿಸುತ್ತಿದ್ದವರು. ಚಿತ್ರರಂಗಕ್ಕೆ ಅವರು ತಂದೆ ಸಮಾನರಾಗಿದ್ದರು. ಅವರ ದೇಹ ಮಾತ್ರ ಹೋಗಿದೆ ಅಷ್ಟೇ. ಆತ್ಮ ನಮ್ಮೊಂದಿಗೆ ಸದಾ ಇರುತ್ತದೆ. ನಮಗೆ ತಂದೆ ಇಲ್ಲ ಎನ್ನುವ ಕೊರತೆಯೇ ಇರಲಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments