Webdunia - Bharat's app for daily news and videos

Install App

ಡಾ.ರಾಜ್ ಸಮಾಧಿ ಪಕ್ಕದಲ್ಲೇ ಅಂಬರೀಷ್ ಸಮಾಧಿ? ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

Webdunia
ಭಾನುವಾರ, 25 ನವೆಂಬರ್ 2018 (09:15 IST)
ಬೆಂಗಳೂರು: ಡಾ. ರಾಜ್ ಕುಮಾರ್, ವಿಷ್ಣುವರ್ಧನ್ ರೀತಿಯಲ್ಲೇ ಜನಾನುರಾಗಿಯಾಗಿದ್ದ ಸಿನಿಮಾ ನಟನೆಂದರೆ ಅಂಬರೀಷ್. ಹೀಗಾಗಿ ಅವರ ಅಂತ್ಯ ಕ್ರಿಯೆ ಎಲ್ಲಿ ನಡೆಯಬೇಕು ಎಂಬ ಬಗ್ಗೆ ಈಗಾಗಲೇ ಚರ್ಚೆಗಳು ಶುರುವಾಗಿದೆ.
 

ಡಾ. ರಾಜ್ ಸಮಾಧಿ ಪಕ್ಕದಲ್ಲೇ ಅಂಬರೀಷ್ ಸಮಾಧಿ ಮಾಡಲಾಗುತ್ತದೆಯೇ ಎಂಬ ಬಗ್ಗೆ ಡಾ. ರಾಜ್ ಪುತ್ರ ರಾಘವೇಂದ್ರ ರಾಜ್ ಕುಮಾರ್ ಬಳಿ ಪತ್ರಕರ್ತರು ಪ್ರಶ್ನಿಸಿದಾಗ ‘ಇದನ್ನೆಲ್ಲಾ ತೀರ್ಮಾನ ಮಾಡಲು ನಾವ್ಯಾರು? ಸರ್ಕಾರ, ಕಲಾವಿಧರ ಸಂಘ ಏನು ನಿರ್ಧರಿಸುತ್ತದೋ ಅದಕ್ಕೆ ನಾವು ಬದ್ಧ’ ಎಂದಿದ್ದಾರೆ.

‘ಅಂಬರೀಷ್ 24 ಗಂಟೆಯೂ ಚಿತ್ರರಂಗದ ಬಗ್ಗೆ ಯೋಚಿಸುತ್ತಿದ್ದವರು. ಚಿತ್ರರಂಗಕ್ಕೆ ಅವರು ತಂದೆ ಸಮಾನರಾಗಿದ್ದರು. ಅವರ ದೇಹ ಮಾತ್ರ ಹೋಗಿದೆ ಅಷ್ಟೇ. ಆತ್ಮ ನಮ್ಮೊಂದಿಗೆ ಸದಾ ಇರುತ್ತದೆ. ನಮಗೆ ತಂದೆ ಇಲ್ಲ ಎನ್ನುವ ಕೊರತೆಯೇ ಇರಲಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments