Webdunia - Bharat's app for daily news and videos

Install App

ಕನ್ನಡದಲ್ಲಿ ಕಾಸ್ಟಿಂಗ್ ಕೌಚ್ ಹೇಳಿಕೆ ನೀಡಿದ ತೆಲುಗು ನಿರ್ದೇಶಕನ ವಿರುದ್ಧ ರಾಘವೇಂದ್ರ ರಾಜ್ ಕುಮಾರ್ ಗರಂ

Webdunia
ಬುಧವಾರ, 25 ಮೇ 2022 (16:59 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇತ್ತು. ಅದಕ್ಕೆ ಕನ್ನಡದ ಸಹವಾಸವೇ ಬೇಡ ಎಂದು ಬಂದು ಬಿಟ್ಟೆ ಎಂದಿದ್ದ ತೆಲುಗು ನಿರ್ದೇಶಕ ಗೀತ ಕೃಷ್ಣ ಬಗ್ಗೆ ರಾಘವೇಂದ್ರ ರಾಜ್ ಕುಮಾರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಸಿನಿಮಾ ಬಗ್ಗೆ ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಮೇಲೆ ಸ್ಪಷ್ಟನೆ ನೀಡಿರುವ ಗೀತಾ ಕೃಷ್ಣ ಕನ್ನಡದಲ್ಲಿ ಮಾತ್ರವಲ್ಲ, ಬೇರೆ ಭಾಷೆಗಳಲ್ಲೂ ಕಾಸ್ಟಿಂಗ್ ಕೌಚ್ ಇದೆ ಎಂದು ತೇಪೆ ಹಾಕಲು ಯತ್ನಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ‘ನಮ್ಮ ಭಾಷೆ ಬೆಳೆಯುತ್ತಾ ಇದೆ. ಪ್ರಪಂಚದಾದ್ಯಂತ ಕನ್ನಡ ಭಾಷೆಯ ತಾಕತ್ತು ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಯಾರೋ ಏನೋ ಮಾತಾಡಿದರೆ ಅದರ ಬಗ್ಗೆ ಕಿವಿಗೊಡುವುದು ಬೇಡ. ನಾವು ಬೆಳೆಯುತ್ತಿರುವ ಕಾರಣ ಅವರು ಮಾತನಾಡುತ್ತಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments