Webdunia - Bharat's app for daily news and videos

Install App

ಮತ್ತೊಂದು ಧಾರವಾಹಿ ನಿರ್ಮಾಣಕ್ಕೆ ಮುಂದಾದ ರಾಘವೇಂದ್ರ ರಾಜ್ ಕುಮಾರ್

Webdunia
ಶುಕ್ರವಾರ, 8 ನವೆಂಬರ್ 2019 (09:07 IST)
ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಸಿನಿಮಾ ನಿರ್ಮಾಣದಿಂದ, ಧಾರವಾಹಿ ನಿರ್ಮಾಣಕ್ಕೆ ಕಾಲಿಟ್ಟಿದ್ದರು. ಮೊದಲ ಪ್ರಯತ್ನದಲ್ಲೇ ಯಶಸ್ಸನ್ನೂ ಕಂಡರು. ಈಗ ಮತ್ತೊಂದು ಧಾರವಾಹಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.


ಸ್ಟಾರ್ ಸುವರ್ಣ ವಾಹಿನಿಗಾಗಿ ರಾಘವೇಂದ್ರ ರಾಜ್ ಕುಮಾರ್ ಈಗಾಗಲೇ ಮರಳಿ ಬಂದಳು ಸೀತೆ ಎಂಬ ಧಾರವಾಹಿ ನಿರ್ಮಿಸುತ್ತಿದ್ದಾರೆ. ಇದೀಗ ಅದೇ ವಾಹಿನಿಗಾಗಿ ಮತ್ತೊಂದು ಧಾರವಾಹಿ ನಿರ್ಮಿಸಲು ಮುಂದಾಗಿದ್ದಾರೆ.

ಸದ್ಯದಲ್ಲೇ ಹೊಸ ಧಾರವಾಹಿ ಪ್ರಾರಂಭವಾಗಲಿದ್ದು, ಇದಕ್ಕೆ ಡಾ.ರಾಜ್ ಜನಪ್ರಿಯ ಹಾಡಿನ ಸಾಲು ‘ಜೀವ ಹೂವಾಗಿದೆ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಧಾರವಾಹಿಯಲ್ಲಿ ಬಹುತಾರಾಗಣವಿರಲಿದ್ದು, ಸದ್ಯದಲ್ಲೇ ಆರಂಭದ ದಿನಾಂಕ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments