ಲಾಕ್ ಡೌನ್ ವೇಳೆ ಬಿಬಿಎಂಪಿ ನೌಕರರ ಜತೆ ಕಳೆದ ರಾಗಿಣಿ ದ್ವಿವೇದಿ

Webdunia
ಸೋಮವಾರ, 30 ಮಾರ್ಚ್ 2020 (10:15 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಲಾಕ್ ಡೌನ್ ವೇಳೆ ಬಿಬಿಎಂಪಿ ನೌಕರರ ಜತೆ ಮಾತುಕತೆ ನಡೆಸಿ ಧನ್ಯವಾದ ಸಲ್ಲಿಸಿದ್ದಾರೆ.


ರಾಗಿಣಿ ತಮ್ಮ ಮನೆಯ ಬಳಿ ಕೆಲಸ ಮಾಡುತ್ತಿದ್ದ ಬಿಬಿಎಂಪಿ ನೌಕರರ ಜತೆ ಚಿಟ್ ಚಾಟ್ ಮಾಡಿದ್ದು, ಅವರ ಕೆಲಸದ ಬಗ್ಗೆ, ಸವಾಲುಗಳ ಬಗ್ಗೆ ಕೇಳಿ ತಿಳಿದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿಯೂ, ಕೊರೋನಾ ಭೀತಿ ಇರುವಾಗಲೂ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಮುಂದಿನ ಸುದ್ದಿ
Show comments