Webdunia - Bharat's app for daily news and videos

Install App

ರಾಮನವಮಿಯಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ರಾಗಿಣಿ ದ್ವಿವೇದಿ

Sampriya
ಸೋಮವಾರ, 7 ಏಪ್ರಿಲ್ 2025 (14:36 IST)
Photo Courtesy X
ಬೆಂಗಳೂರು: ಬಹುಭಾಷಾ ನಟಿ ರಾಗಿಣಿ ದ್ವಿವೇದಿ ಅವರು ಸಿನಿಮಾಗೆ ಕೆಲಸಗಳಿಗೆ ಬ್ರೇಕ್ ಹಾಕಿ ರಾಮ ನವಮಿಯಂದು ಭಾನುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಿರುಪತಿ ಸನ್ನಿಧಿಗೆ ನಟಿ ಭೇಟಿ ನೀಡಿದ್ದಾರೆ.  ‌ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಗಿಣಿ ದ್ವಿವೇದಿ ಅವರು ಕೆಲ ಕಾಲ ತಿರುಪತಿ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರದ ಸಮೀಪದ ಶ್ರೀಕಾಳಹಸ್ತಿ ಮತ್ತು ಪದ್ಮಾವತಿ ದೇವಸ್ಥಾನಕ್ಕೂ ಅವರು ತೆರಳಿ ಪೂಜೆ ಸಲ್ಲಿಸಿದ್ದಾರೆ.

ಸ್ಯಾಂಡಲ್‌ವುಡ್‌ನ ನಂದಕಿಶೋರ್ ಅವರು ಮೋಹನ್ ಲಾಲ್‌ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷ ಅ.16ರಂದು ರಿಲೀಸ್ ಆಗಲಿದೆ. ಬಾಲಿವುಡ್, ತೆಲುಗು ಸಿನಿಮಾಗಳಲ್ಲಿಯೂ ಅವರು ಸಕ್ರಿಯರಾಗಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments