ಸ್ಮಶಾನ ಕಾರ್ಮಿಕರಿಗೆ ನೆರವಾದ ನಟಿ ರಾಗಿಣಿ ದ್ವಿವೇದಿ

Webdunia
ಗುರುವಾರ, 6 ಮೇ 2021 (09:09 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ಸಮಯದಲ್ಲಿ ನಟಿ ರಾಗಿಣಿ ದ್ವಿವೇದಿ ಸಂಕಷ್ಟದಲ್ಲಿರುವ ಸ್ಮಶಾನ ಕಾರ್ಮಿಕರ ನೆರವಿಗೆ ಬಂದಿದ್ದಾರೆ.


ಕಳೆದ ಬಾರಿ ಲಾಕ್ ಡೌನ್ ನಡುವೆ ಆರೋಗ್ಯ ಕಾರ್ಯಕರ್ತರು, ಬಿಬಿಎಂಪಿ ನೌಕರರಿಗೆ ಆಹಾರದ ಪೊಟ್ಟಣ ಒದಗಿಸುವ ಮೂಲಕ ನೆರವಾಗಿದ್ದ ರಾಗಿಣಿ ಈ ಬಾರಿ ಸ್ಮಶಾನದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವಾಗಿದ್ದಾರೆ.

ಈ ಕಾರ್ಮಿಕರಿಗೆ ಅಗತ್ಯ ವಸ್ತು, ರೇಷನ್ ಒದಗಿಸುವ ಮೂಲಕ ರಾಗಿಣಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ, ಅವರೊಂದಿಗೆ ಕೆಲವು ಕಾಲ ಕಳೆದಿದ್ದಾರೆ. ನಟಿಯ ಈ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ರಣವೀರ್ ಸಿಂಗ್ ಸೂಪರ್ ಹಿಟ್ ಸಿನಿಮಾ ಧುರಂಧರ್‌ ಇನ್ಮುಂದೆ ನೆಟ್‌ಫ್ಲಿಕ್ಸ್‌ನಲ್ಲಿ

ಬೆಂಗಳೂರು ಚಲನಚಿತ್ರೋತ್ಸವದಲ್ಲೂ ರಾಜಕೀಯ: ಪ್ಯಾಲೆಸ್ತೀನ್ ಪರ ಪ್ರಕಾಶ್ ರಾಜ್ ಭಾಷಣ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಮುಂದಿನ ಸುದ್ದಿ
Show comments