Webdunia - Bharat's app for daily news and videos

Install App

ಏನೇ ಕೇಳಿದ್ರೂ, ಗೊತ್ತಿಲ್ಲ, ಮರೆತು ಹೋಗಿದೆ ಎನ್ನುತ್ತಿರುವ ರಾಗಿಣಿ ದ್ವಿವೇದಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (10:15 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ವಿಚಾರಣೆ ವೇಳೆ ಪೊಲೀಸರು ಏನೇ ಕೇಳಿದರೂ ಸರಿಯಾಗಿ ಬಾಯಿ ಬಿಡ್ತಿಲ್ಲ.


ಅವರ ವ್ಯಾಟ್ಸಪ್ ಸಂದೇಶಗಳ ಬಗ್ಗೆ ಕೇಳಿದರೆ ನನಗೆ ಗೊತ್ತಿಲ್ಲ. ಮರೆತು ಹೋಗಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ರಾಗಿಣಿ ಬಳಿಕ ಸಂಜನಾ ಕೂಡಾ ಅದೇ ಹಾದಿ ಹಿಡಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಬ್ಬರನ್ನೂ ಮಹಿಳಾ ಕೇಂದ್ರದಿಂದ ಎಫ್ ಎಸ್ಎಲ್ ಗೆ ಕರೆದೊಯ್ದು ವಿಚಾರಣೆಗೆ ಕರೆದೊಯ್ಯಲು ಪೊಲೀಸರು ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್‌ಗೆ ಹಲ್ಲೆ ಪ್ರಕರಣ: ರೌಡಿಶೀಟರ್‌ ಅರೆಸ್ಟ್‌

ಚುಮು ಚುಮು ಅನ್ನಿಸ್ತಾ ಇದ್ಯಾ: ವಿನಯ್ ರಾಜ್‌ಕುಮಾರ್‌ ಕೈಹಿಡಿದು ನಡೆದ ರಮ್ಯಾಗೆ ಬಗೆ ಬಗೆ ಕಮೆಂಟ್ಸ್‌

ಜೈಲು ಸೇರಿ 28ದಿನಗಳ ಬಳಿಕ ಸೂರ್ಯನ ಕಂಡು ನಿಟ್ಟುಸಿರು ಬಿಟ್ಟ ದರ್ಶನ್‌

BB 12: ಕನ್ನಡ ಹಿರಿಯ ನಟಿ ಈ ಬಾರಿಯ ಬಿಗ್‌ಬಾಸ್‌ಗೆ ಎಂಟ್ರಿ ಸಾಧ್ಯತೆ

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments