Select Your Language

Notifications

webdunia
webdunia
webdunia
Sunday, 13 April 2025
webdunia

ಜೈಲಿನಿಂದ ಬಂದ ಮೇಲೆ ಮೊದಲ ಬಾರಿಗೆ ರಾಗಿಣಿ ಸುದ್ದಿಗೋಷ್ಠಿ

ರಾಗಿಣಿ ದ್ವಿವೇದಿ
ಬೆಂಗಳೂರು , ಶನಿವಾರ, 27 ಫೆಬ್ರವರಿ 2021 (09:21 IST)
ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದ ನಟಿ ರಾಗಿಣಿ ದ್ವಿವೇದಿ ಇದೇ ಮೊದಲ ಬಾರಿಗೆ ಪತ್ರಕರ್ತರ ಮುಂದೆ ಕಾಣಿಸಿಕೊಂಡಿದ್ದಾರೆ.


ವಿಶೇಷ ಚೇತನ ಕ್ರಿಕೆಟ್ ಪಟುಗಳು ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗೆ ವಿಶೇಷ ರಾಯಭಾರಿಯಾಗಿರುವ ರಾಗಿಣಿ ತಮ್ಮ ತಂಡದ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ವಿಶೇಷ ಚೇತನರ ಕ್ರಿಕೆಟ್ ಗೆ ಶುಭ ಹಾರೈಸಿರುವ ರಾಗಿಣಿ, ಡ್ರಗ್ ಕೇಸ್ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಇನ್ನು, ಈ ವರ್ಷ ಹೊಸ ಸಿನಿಮಾ ಒಪ್ಪಿಕೊಂಡಿರುವ ರಾಗಿಣಿ, ಮತ್ತಷ್ಟು ಸಮಾಜಮುಖೀ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಜಾ ಟಾಕೀಸ್ ಗೆ ಬಂದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ