ಜೈಲಿನಿಂದ ಬಂದ ಮೇಲೆ ಮೊದಲ ಬಾರಿಗೆ ರಾಗಿಣಿ ಸುದ್ದಿಗೋಷ್ಠಿ

Webdunia
ಶನಿವಾರ, 27 ಫೆಬ್ರವರಿ 2021 (09:21 IST)
ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದ ನಟಿ ರಾಗಿಣಿ ದ್ವಿವೇದಿ ಇದೇ ಮೊದಲ ಬಾರಿಗೆ ಪತ್ರಕರ್ತರ ಮುಂದೆ ಕಾಣಿಸಿಕೊಂಡಿದ್ದಾರೆ.


ವಿಶೇಷ ಚೇತನ ಕ್ರಿಕೆಟ್ ಪಟುಗಳು ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗೆ ವಿಶೇಷ ರಾಯಭಾರಿಯಾಗಿರುವ ರಾಗಿಣಿ ತಮ್ಮ ತಂಡದ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ವಿಶೇಷ ಚೇತನರ ಕ್ರಿಕೆಟ್ ಗೆ ಶುಭ ಹಾರೈಸಿರುವ ರಾಗಿಣಿ, ಡ್ರಗ್ ಕೇಸ್ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಇನ್ನು, ಈ ವರ್ಷ ಹೊಸ ಸಿನಿಮಾ ಒಪ್ಪಿಕೊಂಡಿರುವ ರಾಗಿಣಿ, ಮತ್ತಷ್ಟು ಸಮಾಜಮುಖೀ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಮುಂದಿನ ಸುದ್ದಿ
Show comments