Webdunia - Bharat's app for daily news and videos

Install App

ಜೈಲಿನಿಂದ ಬಂದ ಮೇಲೆ ಮೊದಲ ಬಾರಿಗೆ ರಾಗಿಣಿ ಸುದ್ದಿಗೋಷ್ಠಿ

Webdunia
ಶನಿವಾರ, 27 ಫೆಬ್ರವರಿ 2021 (09:21 IST)
ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದ ನಟಿ ರಾಗಿಣಿ ದ್ವಿವೇದಿ ಇದೇ ಮೊದಲ ಬಾರಿಗೆ ಪತ್ರಕರ್ತರ ಮುಂದೆ ಕಾಣಿಸಿಕೊಂಡಿದ್ದಾರೆ.


ವಿಶೇಷ ಚೇತನ ಕ್ರಿಕೆಟ್ ಪಟುಗಳು ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗೆ ವಿಶೇಷ ರಾಯಭಾರಿಯಾಗಿರುವ ರಾಗಿಣಿ ತಮ್ಮ ತಂಡದ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ವಿಶೇಷ ಚೇತನರ ಕ್ರಿಕೆಟ್ ಗೆ ಶುಭ ಹಾರೈಸಿರುವ ರಾಗಿಣಿ, ಡ್ರಗ್ ಕೇಸ್ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಇನ್ನು, ಈ ವರ್ಷ ಹೊಸ ಸಿನಿಮಾ ಒಪ್ಪಿಕೊಂಡಿರುವ ರಾಗಿಣಿ, ಮತ್ತಷ್ಟು ಸಮಾಜಮುಖೀ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments