Select Your Language

Notifications

webdunia
webdunia
webdunia
webdunia

ಡ್ರಗ್ ಮಾಫಿಯಾ ಕೇಸ್: ಸಾಂತ್ವನ ಕೇಂದ್ರದಲ್ಲಿ ಕಿತ್ತಾಡಿಕೊಂಡ ಸಂಜನಾ-ರಾಗಿಣಿ

ಡ್ರಗ್ ಮಾಫಿಯಾ ಕೇಸ್: ಸಾಂತ್ವನ ಕೇಂದ್ರದಲ್ಲಿ ಕಿತ್ತಾಡಿಕೊಂಡ ಸಂಜನಾ-ರಾಗಿಣಿ
ಬೆಂಗಳೂರು , ಬುಧವಾರ, 9 ಸೆಪ್ಟಂಬರ್ 2020 (09:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧಿತರಾಗಿ ಸದ್ಯಕ್ಕೆ ಸಾಂತ್ವನ ಕೇಂದ್ರದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ-ಸಂಜನಾ ಗಲ್ರಾನಿ ಕಿತ್ತಾಡಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದೆ.


ಇಬ್ಬರೂ ನಟಿಮಣಿಯರನ್ನು ಒಂದೇ ಕೊಠಡಿಯಲ್ಲಿ ಇರಿಸಲಾಗಿದೆ. ರಾತ್ರಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರೂ ಕಿತ್ತಾಡಿಕೊಂಡಿದ್ದು, ಜಗಳ ತಾರಕಕ್ಕೇರಿ ರಾಗಿಣಿಗೆ ಎದೆನೋವು ಬಂದಿದೆ. ಬಳಿಕ ಪೊಲೀಸರು ವೈದ್ಯರನ್ನು ಕರೆಸಿ ರಾಗಿಣಿಗೆ ಚಿಕಿತ್ಸೆ ಕೊಡಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅರೆಸ್ಟ್ : ಬಾಲಿವುಡ್ ನಟ ಹೇಳೋದೇನು?