ಸಾಂತ್ವನ ಕೇಂದ್ರದಲ್ಲಿ ರಾಗಿಣಿ ರಂಪಾಟ: ಸೊಳ್ಳೆ ಕಾಟ ಎಂದು ರಗಳೆ

Webdunia
ಭಾನುವಾರ, 6 ಸೆಪ್ಟಂಬರ್ 2020 (09:03 IST)
ಬೆಂಗಳೂರು: ಬೆನ್ನು ನೋವಿನ ನೆಪ ಹೇಳಿ ನಿನ್ನೆ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದ ನಟಿ ರಾಗಿಣಿ ದ್ವಿವೇದಿ ಇಂದು ಕಡ್ಡಾಯವಾಗಿ ವಿಚಾರಣೆ ಎದುರಿಸಲೇಬೇಕಾಗಿದೆ.


ಡ್ರಗ್ ಮಾಫಿಯಾ ಆರೋಪದಲ್ಲಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ರಾಗಿಣಿ ಮೊನ್ನೆ ಸರಿಯಾಗಿ ಉತ್ತರಿಸಿರಲಿಲ್ಲ. ನಿನ್ನೆ ಅನಾರೋಗ್ಯದ ನೆಪವೊಡ್ಡಿದ್ದರು. ಇಂದು ಬೆಳ್ಳಂ ಬೆಳಿಗ್ಗೆ ಸಾಂತ್ವನ ಕೇಂದ್ರದಲ್ಲಿ ವ್ಯವಸ್ಥೆ ಸರಿಯಿಲ್ಲ. ರಾತ್ರಿಯಿಡೀ ಸೊಳ್ಳೆ ಕಾಟ, ಊಟ-ತಿಂಡಿ ಸರಿ ಇಲ್ಲ ಎಂದೆಲ್ಲಾ ರಾಗಿಣಿ ರಗಳೆ ಮಾಡಿದ್ದಾರೆ ಎನ್ನಲಾಗಿದೆ.

ಈ ನಡುವೆ ರಾಗಿಣಿ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ರಜೆಯಿರುವ ಹಿನ್ನಲೆಯಲ್ಲಿ ನಾಳೆ ವಿಚಾರಣೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments