Webdunia - Bharat's app for daily news and videos

Install App

ಪರಪ್ಪನ ಜೈಲಿನಲ್ಲಿ ಊಟಕ್ಕಾಗಿ ರಾಗಿಣಿ ರಗಳೆ

Webdunia
ಬುಧವಾರ, 16 ಸೆಪ್ಟಂಬರ್ 2020 (10:20 IST)
ಬೆಂಗಳೂರು: ಡ್ರಗ್ ಮಾಫಿಯಾದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರದಲ್ಲಿ ವಿಚಾರಾಧೀನ ಖೈದಿಯಾಗಿ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಊಟದ ವಿಚಾರದಲ್ಲಿ ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ.


ರಾಗಿಣಿ ಜೈಲಿನಲ್ಲಿ ನೀಡುತ್ತಿರುವ ಊಟ ಸರಿಯಾಗಿಲ್ಲ ಎಂದು ತಕರಾರು ತೆಗೆದಿದ್ದರು ಎನ್ನಲಾಗಿದೆ. ಮೊನ್ನೆ ರಾತ್ರಿ ಉಪವಾಸವಿದ್ದ ರಾಗಿಣಿ ಅಸ್ವಸ್ಥರಾಗಿದ್ದರು. ಬಳಿಕ ಜೈಲಿನ ಆರೋಗ್ಯಾಧಿಕಾರಿಗಳೇ ಅವರಿಗೆ ಚಿಕಿತ್ಸೆ ನೀಡಿದ್ದರು. ಅಲ್ಲದೆ ಊಟ ಸೇವಿಸುವಂತೆ ಹೇಳಿದ್ದರು. ಇದಾದ ಬಳಿಕ ಚಪಾತಿ ಸೇವಿಸಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments