Webdunia - Bharat's app for daily news and videos

Install App

ರೇಣುಕಾಸ್ವಾಮಿ ಕೆಟ್ಟ ಮೆಸೇಜ್‌ಗೆ ಬಗ್ಗೆ ರಾಗಿಣಿ, ಶುಭ ಪೂಂಜಾ ರಿಯ್ಯಾಕ್ಷನ್

Sampriya
ಮಂಗಳವಾರ, 10 ಸೆಪ್ಟಂಬರ್ 2024 (15:42 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂದ ದಿನ ಕಳೆದಂತೆ ಒಂದೊಂದು ವಿಚಾರಗಳು ಬಯಲಾಗುತ್ತಿದೆ. ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು ಪ್ರಕರಣ ಸಂಬಂಧ ಹಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂಬ ಕಾರಣಕ್ಕೆ ಡಿಗ್ಯಾಂಗ್‌ನಿಂದ  ಹತ್ಯೆಗೀಡಾದ ರೇಣುಕಾಸ್ವಾಮಿ  ಹಿರೋಯಿನ್‌ಗಳಾದ ರಾಗಿಣಿ ಹಾಗೂ ಶುಭ ಪೂಂಜಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ವಿಚಾರವನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ರಾಗಿಣಿ, ಅಶ್ಲೀಲ ಸಂದೇಶಗಳು ನನಗೆ ಬಂದಿರುವ ಮಾಹಿತಿಯಿಲ್ಲ. ನನ್ನ ಪ್ರೊಫೈಲ್ ಅನ್ನು ಏಜೆನ್ಸಿ ಹ್ಯಾಂಡಲ್ ಮಾಡುತ್ತಿದ್ದು, ಹೀಗಾಗಿ ಅಶ್ಲೀಲ ಸಂದೇಶಗಳು ನನಗೆ ಬಂದಿರುವ ಮಾಹಿತಿ ಇಲ್ಲ.ಬಂದರೂ ಆ ಮೆಸೇಜ್‌ಗಳನ್ನು ನಾನು ಓದುವುದಿಲ್ಲ. ನನ್ನ ಗಮನಕ್ಕೆ ಬಂದ ಹಾಗೇ ನನಗೆ ಯಾವುದೇ ಕೆಟ್ಟ ಸಂದೇಶ ಬಂದಿಲ್ಲ ಎಂದರು.

ಅದಲ್ಲದೆ ನಟಿ ಶುಭ ಪೂಂಜಾ ಕೂಡಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ನಟಿ ಕ್ಲ್ಯಾರಿಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments