Webdunia - Bharat's app for daily news and videos

Install App

ಆ ಒಂದು ಕಾರಣಕ್ಕೆ ರಾಗಿಣಿ ದ್ವಿವೇದಿ ಬಿಜೆಪಿ ಸೇರುವುದು ತಪ್ಪಿಹೋಗಿತ್ತು!

Webdunia
ಮಂಗಳವಾರ, 15 ಸೆಪ್ಟಂಬರ್ 2020 (09:58 IST)
ಬೆಂಗಳೂರು: ಸದ್ಯಕ್ಕೆ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪಕ್ಷಕ್ಕೆ ಸೇರಲು ಅಧಿಕೃತವಾಗಿ ತಯಾರಿ ನಡೆಸಿದ್ದರು ಎನ್ನಲಾಗಿದೆ.


ರಾಗಿಣಿ ಬಿಜೆಪಿ ಸೇರ್ಪಡೆಗೆ ವೇದಿಕೆಯೂ ಸಿದ್ಧವಾಗಿತ್ತು. ತನ್ನ ಸ್ನೇಹಿತ ರವಿಶಂಕರ್ ಸಹಾಯದಿಂದ ರಾಗಿಣಿ ಬಿಜೆಪಿ ಸೇರಲು ತಯಾರಿ ನಡೆಸಿದ್ದರು. ಡಾ. ಅಶ್ವತ್ಥ್ ನಾರಾಯಣ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲು ತಯಾರಿ ನಡೆಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅಶ್ವತ್ಥ್ ನಾರಾಯಣ್ ಡಿಸಿಎಂ ಅಲ್ಲ, ಎಂಎಲ್ ಸಿ ಅಶ್ವತ್ಥ್ ನಾರಾಯಣ್ ಸಮ್ಮುಖದಲ್ಲಿ ಬಿಜೆಪಿ ಸೇರಬೇಕಿತ್ತು ಎನ್ನುವುದು ರಾಗಿಣಿಗೆ ತಿಳಿದುಬಂದಿತ್ತು. ಎಂಎಲ್ ಸಿ ಸಮ್ಮುಖದಲ್ಲಿ ಸೇರ್ಪಡೆಯಾದರೆ ತನಗೆ ವರ್ಚಸ್ಸು ಇರಲ್ಲ ಎಂದು ರಾಗಿಣಿ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದರು. ಆದರೆ ರಾಜಕೀಯ ಸೇರ್ಪಡೆಗೆ ಪೂರ್ವಭಾವಿಯಾಗಿ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಅದೆಲ್ಲವೂ ಈಗ ಮಣ್ಣುಪಾಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments