ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

Krishnaveni K
ಮಂಗಳವಾರ, 5 ಆಗಸ್ಟ್ 2025 (11:01 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕರಾವಳಿ ಮೂಲದ ಶೆಟ್ಟಿ ಗ್ಯಾಂಗ್ ನದ್ದೇ ಕಾರುಬಾರು ಎನ್ನುವವರಿಗೆ ರಾಜ್ ಬಿ ಶೆಟ್ಟಿ ಸಂದರ್ಶನವೊಂದರಲ್ಲಿ ತಕ್ಕ ತಿರುಗೇಟು ನೀಡಿದ್ದಾರೆ.

ರಾಜ್ ಬಿ ಶೆಟ್ಟಿ, ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಎಂಬ ಮೂವರು ಸ್ನೇಹಿತರು ತಮ್ಮ ಸ್ನೇಹಿತರನ್ನು ಮಾತ್ರ ಬೆಳೆಸುತ್ತಾರೆ, ಅವರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಕರಾವಳಿ ಮೂಲದ ಕತೆಗಳನ್ನೇ ಮಾಡುತ್ತಾರೆ ಎಂಬಿತ್ಯಾದಿ ಆರೋಪಗಳನ್ನು ಕೆಲವರು ಮಾಡುತ್ತಾರೆ.

ಇದರ ಬಗ್ಗೆ ಹಾಲಿವುಡ್ ರಿಪೋರ್ಟರ್ ಇಂಡಿಯಾಗೆ ನಿಡಿದ ಸಂದರ್ಶನವೊಂದರಲ್ಲಿ ರಾಜ್ ಬಿ ಶೆಟ್ಟಿಗೆ ಪ್ರಶ್ನೆ ಮಾಡಲಾಗಿದೆ. ನಿಮ್ಮದು ಶೆಟ್ಟಿ ಗ್ಯಾಂಗ್ ಮಾಫಿಯಾ ಎಂಬ ಆರೋಪವಿದೆಯಲ್ವಾ ಎಂದು ಸಂದರ್ಶಕರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ರಾಜ್ ಬಿ ಶೆಟ್ಟಿ ನೀವೂ ಕೂಡಾ ಗ್ಯಾಂಗ್ ಮಾಡಿ ಬ್ರದರ್, ಬೇಡ ಎಂದವರು ಯಾರು? ಒಂಟಿಯಾಗಿ ಕೆಲಸ ಮಾಡಿ ಎಂದವರು ಯಾರು? ನೀವು ಬೇರೆಯವರ ಜೊತೆ ಸೇರಿಕೊಂಡು ಕೆಲಸ ಮಾಡುತ್ತಿಲ್ಲ ಎಂದರೆ ಅದು ನಿಮ್ಮ ಪ್ರಾಬ್ಲಂ, ನಮ್ಮದಲ್ಲ ಎಂದಿದ್ದಾರೆ.

ಸು ಫ್ರಮ್ ಸೋ ಸಿನಿಮಾದ ಪ್ರಿ ರಿಲೀಸ್ ಪ್ರೆಸ್ ಕಾನ್ಫರೆನ್ಸ್ ನಲ್ಲೂ ರಾಜ್ ಬಿ ಶೆಟ್ಟಿಗೆ ಕರಾವಳಿ ಭಾಗದ ಕತೆಗಳನ್ನೇ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ರಾಜ್ ಬಿ ಶೆಟ್ಟಿ ನಾವು ಅದೇ ಭಾಗದಿಂದ ಬಂದವರಾಗಿದ್ದರಿಂದ ಅಲ್ಲಿನ ಕತೆ ನಮಗೆ ಹೆಚ್ಚು ಕನೆಕ್ಟ್ ಆಗುತ್ತದೆ. ಅದೇ ಕಾರಣಕ್ಕೆ ಆ ಭಾಗದ ಸಿನಿಮಾಗಳನ್ನು ಮಾಡುತ್ತಿದ್ದೇವೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಿವುಡ್ ನಟ ಗೋವಿಂದ, ಆಸ್ಪತ್ರೆಗೆ ದಾಖಲು

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ಮುಂದಿನ ಸುದ್ದಿ
Show comments