Webdunia - Bharat's app for daily news and videos

Install App

ಬಾಹುಬಲಿ ನಂತರ ರಾಜಮೌಳಿಯ ನೆಕ್ಸ್ಟ್ ಪ್ರಾಜೆಕ್ಟ್ ಯಾವುದು ಗೊತ್ತಾ…?

Webdunia
ಭಾನುವಾರ, 15 ಅಕ್ಟೋಬರ್ 2017 (09:30 IST)
ಹೈದರಾಬಾದ್: ಬಾಹುಬಲಿಯಂತಹ ಮೆಗಾ ಹಿಟ್ ಸಿನಿಮಾ ನೀಡಿದ ನಿರ್ದೇಶಕ ರಾಜಮೌಳಿ ಈಗ ಯಾವ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ ಅನ್ನೋದನ್ನ ಅವರೆ ರಿವೀಲ್ ಮಾಡಿದ್ದಾರೆ.

ಬಾಹುಬಲಿ, ಬಾಹುಬಲಿ 2 ಸಿನಿಮಾದ ಯಶಸ್ಸಿನ ಬಳಿಕ ಎರಡು ಪ್ರಾಜೆಕ್ಟ್ ರೆಡಿ ಇಟ್ಟುಕೊಂಡಿದ್ದಾರಂತೆ. ಸೋಶಿಯಲ್ ಡ್ರಾಮಾ ಕುರಿತ ಕತೆ ಹೊಂದಿರುವ ಚಿತ್ರವನ್ನು `ದೇಶಮುದುರು’, `ಕ್ಯಾಮಾರಮೆನ್ ಗಂಗಾತೋ ರಾಮ್‍ಬಾಬು’ ನಂತಹ ಹಿಟ್ ಮೂವಿ ನಿರ್ಮಿಸಿದ್ದ ಟಾಲಿವುಡ್ ನಿರ್ಮಾಪಕ ದಾನಯ್ಯ ನಿರ್ಮಾಣ ಮಾಡುತ್ತಿದ್ದಾರಂತೆ.

ಇದಾದ ಬಳಿಕ ಪ್ರಿನ್ಸ್ ಮಹೇಶ್ ಬಾಬು ಜತೆ ಮತ್ತೊಂದು ಪ್ರಾಜೆಕ್ಟ್ ಮಾಡೋದು ಕನ್ಫರ್ಮ್ ಎಂದಿದ್ದಾರೆ ಮೌಳಿ.  ಈ ಚಿತ್ರವನ್ನ ಕೆ.ಎಲ್.ನಾರಾಯಣ ನಿರ್ಮಾಣ ಮಾಡಲಿದ್ದಾರೆ. ಈ ಮೂಲಕ ಪ್ರೇಕ್ಷಕರ ಕುತೂಹಲಕ್ಕೆ ತೆರೆ ಎಳೆದಿರುವ ರಾಜಮೌಳಿ ತಮ್ಮ ಮುಂದಿನ ಎರಡು ಸಿನಿಮಾಗಳ ಕುರಿತು ಸಿನಿ ವೆಬ್‍ಸೈಟ್ ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments